Friday, August 8, 2025

#congress meeting dehali

DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

Dehali News : "ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕದ ಕಾಂಗ್ರೆಸ್ ನಾಯಕರ ಸಭೆ ಬಳಿಕ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img