Friday, April 26, 2024

Congress Minister Mass Resignation

ಕಾಂಗ್ರೆಸ್ ನ ಎಲ್ಲಾ ಸಚಿವರ ಸಾಮೂಹಿಕ ರಾಜೀನಾಮೆ..!

ಬೆಂಗಳೂರು: ಉಪಹಾರ ಕೂಟ ಏರ್ಪಡಿಸಿದ ಕಾಂಗ್ರೆಸ್ ನಾಯಕರು ಇದೀಗ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಸಚಿವರ ರಾಜೀನಾಮೆ ಪಡೆದಿದೆ. ಸರ್ಕಾರದಲ್ಲಿ ಕೋಲಾಹಲ ಎಬ್ಬಿಸಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ 14 ಮಂದಿ ಶಾಸಕರನ್ನು ಮತ್ತೆ ಕರೆತರೋದಕ್ಕೆ ಕಾಂಗ್ರೆಸ್ ನಾಯಕರು ಹಾಲಿ ಸಚಿವರ ಸಾಮೂಹಿಕ ರಾಜೀನಾಮೆ ಪಡೆದಿದ್ದಾರೆ. ಡಿಸಿಎಂ ಪರಮೇಶ್ವರ್ ನಿವಾಸದಲ್ಲಿ ಏರ್ಪಡಿಸಲಾಗಿರುವ ಉಪಹಾರ ಕೂಟದಲ್ಲಿ ಭಾಗಿಯಾದ ಕಾಂಗ್ರೆಸ್...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img