Saturday, March 7, 2026

congress ministers

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

ಸುರ್ಜೇವಾಲಾಗೆ ರಾಜಣ್ಣ ಡೋಂಟ್ ಕೇರ್‌ : ಸುರ್ಜೇವಾಲಾಗೆ ಸಿದ್ದು ಬಣ ಸೆಡ್ಡು!

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ ಬಗ್ಗೆಯೇ ದೊಡ್ಡ ದೊಡ್ಡ ಚರ್ಚೆಗಳು ನಡೆಯುತ್ತಿವೆ. 12 ಸಚಿವರು ಶೀಘ್ರದಲ್ಲೇ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಇದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರಿಗೆ ಸಚಿವ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ನಾನು ಯುರೋಪ್‌ಗೆ ಹೋಗಬೇಕು ಬಂದ ಮೇಲೆ ಸಿಗುತ್ತೇನೆ ಎಂದು ಹೇಳಿದ್ದಾರೆ. ರಣದೀಪ್ ಸಿಂಗ್‌ ಸುರ್ಜೇವಾಲಾ...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಲವು ಬಾರಿ ಪುನರುಚ್ಚರಿಸಿದ್ದಾರೆ. ಆದರೆ ಗಮನಾರ್ಹ ಸಂಗತಿಯೆಂದರೆ ದೆಹಲಿಗೆ ತೆರಳಿದ್ದ ವೇಳೆ ಅದೂ ಕೂಡ ವರಿಷ್ಠರ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಇದೀಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img