Saturday, July 18, 2026

Congress MLA S.R Patil

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img