Saturday, April 18, 2026

Congress MLA S.R Patil

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img