Saturday, August 15, 2026

Congress MLA S.R Patil

‘ಮಂಗನಾಟವಾಡ್ತಿರೋ ಬಿಜೆಪಿ ಸ್ಥಿತಿ ನೆನೆದರೆ ಮರುಕವುಂಟಾಗುತ್ತೆ’- ಕೈ ಮುಖಂಡ ಎಸ್.ಆರ್ ಪಾಟೀಲ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯಿಂದ ಸಾಧ್ಯವಾಗೋದಿಲ್ಲ, ರಾಜ್ಯದಲ್ಲಿ ಮಂಗನಾಟವಾಡುತ್ತಿರೋ ಬಿಜೆಪಿ ಪರಿಸ್ಥಿತಿ ನೆನಪಿಸಿಕೊಂಡರೆ ಮರುಕವುಂಟಾಗುತ್ತೆ ಅಂತ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್ ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ಎಸ್.ಆರ್ ಪಾಟೀಲ್, ಆಪರೇಷನ್ ಕಮಲ ಮೂಲಕ ಪ್ರಜಾಪ್ರಭುತ್ವದ ತತ್ವಗಳನ್ನು ಗಾಳಿಗೆ ತೂರಿ ಅಧಿಕಾರಕ್ಕೆ ಬರಲು ಬಿಜೆಪಿ...
- Advertisement -spot_img

Latest News

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ...
- Advertisement -spot_img