Monday, January 26, 2026

Congress MLA Shamanur Shivashankarappa

ದಾವಣಗೆರೆ ದಣಿಗೆ ಅಂತಿಮ ವಿದಾಯ : ಹಿರಿಯ ಶಾಸಕ ಶಾಮನೂರು ನಿಧನ

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ಮೂಡಿಸಿದೆ. ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಕರ್ನಾಟಕ ರಾಜಕಾರಣದಲ್ಲಿ ಅಪರೂಪದ...

‘ಶಾಸಕರು ಸಗಣಿ ತಿಂದು ಮುಂಬೈ ಸೇರಿದ್ದಾರೆ’- ಕೈಶಾಸಕ ಕಿಡಿ

ದಾವಣಗೆರೆ: ರಾಜ್ಯದಲ್ಲಿ ಆಪರೇಷನ್ ಕಮಲ ಕುರಿತು ಕಾಂಗ್ರೆಸ್ ನ ಹಿರಿಯ ಶಾಸಕ ಕಿಡಿ ಕಾರಿದ್ದಾರೆ. ಬಿಜೆಪಿ ಆಮಿಷಕ್ಕೊಳಗಾಗಿ ಸಗಣಿ ತಿಂದು ಮುಂಬೈಗೆ ಹೋಗಿದ್ದಾರೆ ಅಂತ ಕೈ ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಅತೃಪ್ತ ಶಾಸಕರು ಬಿಜೆಪಿ ಆಮಿಷಗಳಿಗೆ ಬಲಿಯಾಗಿದ್ದಾರಾ ಅನ್ನೋ ಪ್ರಶ್ನೆಗೆ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img