Saturday, December 27, 2025

Congress MLA Shamanur Shivashankarappa

ದಾವಣಗೆರೆ ದಣಿಗೆ ಅಂತಿಮ ವಿದಾಯ : ಹಿರಿಯ ಶಾಸಕ ಶಾಮನೂರು ನಿಧನ

ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ಮೂಡಿಸಿದೆ. ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಕರ್ನಾಟಕ ರಾಜಕಾರಣದಲ್ಲಿ ಅಪರೂಪದ...

‘ಶಾಸಕರು ಸಗಣಿ ತಿಂದು ಮುಂಬೈ ಸೇರಿದ್ದಾರೆ’- ಕೈಶಾಸಕ ಕಿಡಿ

ದಾವಣಗೆರೆ: ರಾಜ್ಯದಲ್ಲಿ ಆಪರೇಷನ್ ಕಮಲ ಕುರಿತು ಕಾಂಗ್ರೆಸ್ ನ ಹಿರಿಯ ಶಾಸಕ ಕಿಡಿ ಕಾರಿದ್ದಾರೆ. ಬಿಜೆಪಿ ಆಮಿಷಕ್ಕೊಳಗಾಗಿ ಸಗಣಿ ತಿಂದು ಮುಂಬೈಗೆ ಹೋಗಿದ್ದಾರೆ ಅಂತ ಕೈ ಶಾಸಕ ಶಾಮನೂರು ಶಿವಶಂಕರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಅತೃಪ್ತ ಶಾಸಕರು ಬಿಜೆಪಿ ಆಮಿಷಗಳಿಗೆ ಬಲಿಯಾಗಿದ್ದಾರಾ ಅನ್ನೋ ಪ್ರಶ್ನೆಗೆ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img