Friday, March 6, 2026

Congress MLA Shivaram Hebbar

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img