Thursday, August 13, 2026

Congress MLA Subbareddy

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img