Wednesday, August 5, 2026

Congress MLA

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ್ವಜನಿಕರು ಅನುಭವಿಸುವ ತೊಂದರೆ ಅಧಿಕಾರಿಗಳಿಗೂ ತಿಳಿಯಲಿ ಎಂಬುದು ಅವರ ಉದ್ದೇಶವಾಗಿತ್ತು. ಈ ಕೃತ್ಯದ ವಿರುದ್ಧ ಇಲಾಖೆಯು ಶಾಸಕರ ವಿರುದ್ಧ ದೂರು ದಾಖಲಿಸಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಬ್ಯಾಟರಾಯನಪುರದಲ್ಲಿ ಕೃಷ್ಣಭೈರೇಗೌಡ ತಂಡಕ್ಕೆ ಬಿಗ್ ಸೆಲ್ಯೂಟ್

ಕರ್ನಾಟಕ  ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...

ಪುತ್ರನಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಶಾಸಕನನ್ನು ಸೆಳೆದ ಬಿಜೆಪಿ..!?

ಬೆಂಗಳೂರು: ಪುತ್ರನಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನ ಪ್ರಭಾವಿ ಶಾಸಕ ಎಂಟಿಬಿ ನಾಗರಾಜ್ ರನ್ನು ಬಿಜೆಪಿ ಸೆಳೆದಿದ್ದು, ಈ ಕಾರಣಕ್ಕಾಗಿಯೇ ಎಂಟಿಬಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ವಿರುದ್ಧ ಆಗ್ಗಾಗ್ಗೆ ತಮ್ಮ ಅಸಮಾಧಾನ ಹೊರಹಾಕುತ್ತಿದ್ದ ಕಾಂಗ್ರೆಸ್ ನ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆಗೆ ಕಾರಣ ಇದೀಗ ಬಯಲಾಗಿದೆ. ತಮ್ಮ ಪುತ್ರ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img