Sunday, September 20, 2026

Congress MLA

ಜಾಲಿ ಮರದಲ್ಲಿ ಹಣ್ಣು ಸಿಗುತ್ತಾ? ರಾಜೀನಾಮೆ ಕೊಡುತ್ತೇನೆಂದ ‘ಕೈ’ ಶಾಸಕ!

ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಜಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾಲೂಕಿನ...

6 ವರ್ಷಗಳ ವನವಾಸ ಅಂತ್ಯ – ಕ್ಷೇತ್ರಕ್ಕೆ ಮರಳಿದ ವಿನಯ್ ಕುಲಕರ್ಣಿ!

ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊನೆಗೂ ಕಾನೂನು ಸಮರದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಅನುಮತಿ ಪಡೆದು ಅವರು ಇಂದು ಅಧಿಕೃತವಾಗಿ ತಮ್ಮ ತವರು ಜಿಲ್ಲೆಯಾದ ಧಾರವಾಡಕ್ಕೆ ವಾಪಸಾಗಿದ್ದಾರೆ. 2016ರಲ್ಲಿ ನಡೆದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ...

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದೇ ಇರುವುದು "ಮಿಸ್ಟೇಕ್" ಆಗಿದ್ದು, ಮುಂದಿನ ಬಾರಿ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ...

ಕುಮಾರಸ್ವಾಮಿ ನನ್ನ ಅಣ್ಣನಿದ್ದಂತೆ : ರಮೇಶ್ ಬಂಡಿಸಿದ್ದೇಗೌಡ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...

ವಿದ್ಯುತ್‌ ಕಂಬ ಏರಿದ ಕೈ ಶಾಸಕ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ!

ಕಾಂಗ್ರೆಸ್ ಶಾಸಕರೊಬ್ರು, ತಮ್ಮ ಕ್ಷೇತ್ರದಲ್ಲಿ ನಿರಂತರ ವಿದ್ಯುತ್ ಕಡಿತದಿಂದ ರೋಸಿ ಹೋಗಿ, ವಿದ್ಯುತ್ ಇಲಾಖೆಯ ಮೂವರು ಅಧಿಕಾರಿಗಳ ಮನೆಗೆ, ತಾವೇ ಕಂಬ ಹತ್ತಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಸಾರ್ವಜನಿಕರು ಅನುಭವಿಸುವ ತೊಂದರೆ ಅಧಿಕಾರಿಗಳಿಗೂ ತಿಳಿಯಲಿ ಎಂಬುದು ಅವರ ಉದ್ದೇಶವಾಗಿತ್ತು. ಈ ಕೃತ್ಯದ ವಿರುದ್ಧ ಇಲಾಖೆಯು ಶಾಸಕರ ವಿರುದ್ಧ ದೂರು ದಾಖಲಿಸಿದ್ದು, ಸರ್ಕಾರಿ ಕೆಲಸಕ್ಕೆ ಅಡ್ಡಿ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

ಅವ ಯಾವ ದೊಡ್ಡ ಮನುಷ್ಯ? : ಜಮೀರ್‌ ವಿರುದ್ಧ ‌ಮತ್ತೆ ಸಿಡಿದ “ಕೈ” ಶಾಸಕ

ಕಲಬುರಗಿ : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯಕತ್ವದ ಜಟಾಪಟಿಯ ನಡುವೆಯೇ ಶಾಸಕರು ಹಾಗೂ ಸಚಿವರ ನಡುವೆ ಟಾಕ್‌ ಫೈಟ್‌ ಜೋರಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ನೇರವಾಗಿ ವಸತಿ ಇಲಾಖೆಯಲ್ಲಿನ ಅವ್ಯವಹಾರಗಳ ಬಗ್ಗೆ ಶಾಸಕ ಬಿ.ಆರ್.‌ ಪಾಟೀಲ್ ಧ್ವನಿ ಎತ್ತಿದ್ದರು. ಆದರೆ ಇದೀಗ ಮತ್ತೆ ವಸತಿ ಜಮೀರ್‌ ಅಹ್ಮದ್‌ ಖಾನ್‌ ವಿರುದ್ದ ಶಾಸಕ ಪಾಟೀಲ್‌,...

ಸಚಿವರ ಡಬಲ್ ಟೆನ್ಷನ್‌ : ಸಚಿವರಿಗೆ ಪರೀಕ್ಷೆ ಫೇಲ್ ಆದ್ರೆ ಗೇಟ್‌ಪಾಸ್‌!

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಯುದ್ಧಕ್ಕೆ ಕದನ ವಿರಾಮ ಸಿಕ್ಕಿದೆ. ಆದರೆ, ಶಾಸಕರ ಅಸಮಾಧಾನಕ್ಕೆ ತುತ್ತಾಗಿರುವ ಸಚಿವರಿಗೆ ಢವಢವ ಶುರುವಾಗಿದೆ. ಯಾಕಂದ್ರೆ ಕೆಲ ಸಚಿವರ ವಿರುದ್ಧ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ದೂರು ಸಲ್ಲಿಸಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಅವರು ಚಾರ್ಜ್‌ಶೀಟ್‌ನೊಂದಿಗೆ ರಾಜ್ಯಕ್ಕೆ ಮತ್ತೆ ಭೇಟಿ ನೀಡುತ್ತಿದ್ದಾರೆ. ಶಾಸಕರ ದೂರುಗಳಿಗೆ ಸಮಜಾಯಿಷಿ...

ಬ್ಯಾಟರಾಯನಪುರದಲ್ಲಿ ಕೃಷ್ಣಭೈರೇಗೌಡ ತಂಡಕ್ಕೆ ಬಿಗ್ ಸೆಲ್ಯೂಟ್

ಕರ್ನಾಟಕ  ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img