Thursday, July 30, 2026

Congress MLAs

‘ಇಬ್ಬರನ್ನು ಅನರ್ಹಗೊಳಿಸಿ- ಎಲ್ಲರೂ ವಾಪಸ್ ಬರ್ತಾರೆ’- ಕಾಂಗ್ರೆಸ್ ಪಟ್ಟು..!

ಬೆಂಗಳೂರು: ಮರು ರಾಜೀನಾಮೆ ನೀಡಿ ಮತ್ತೆ ಮುಂಬೈಗೆ ತೆರಳಿ ದೋಸ್ತಿಗಳಿಗೆ ತಲೆನೋವು ತಂದಿಟ್ಟಿರೋ ಶಾಸಕರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಹೀಗಾಗಿ ಇಬ್ಬರು ಶಾಸಕರನ್ನು ಅನರ್ಹಗೊಳಿಸಿದ್ರೆ ಉಳಿದವರೆಲ್ಲರೂ ವಾಪಸ್ ಬರ್ತಾರೆ ಅಂತ ಪಟ್ಟು ಹಿಡಿದಿದೆ. ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ಮುನಿಸಿಕೊಂಡು ಬಂಡಾಯವೆದ್ದು ಪಟಾಲಂ ಕಟ್ಟಿಕೊಂಡು ಸರ್ಕಾರವನ್ನು ಪತನದಂಚಿಗೆ ದೂಡಲು ಕಾರಣವಾದ ಮಾಸ್ಟರ್ ಮೈಂಡ್ ಶಾಸಕ ರಮೇಶ್...

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...
- Advertisement -spot_img

Latest News

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

New Delhi: ದೆಹಲಿಯಲ್ಲಿ ಹಿರಿಯ ನಾಯಕರ ಜತೆ ಸಭೆ ನಡೆಸಿದ ಬಳಿಕ, ಕರ್ನಾಟಕ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ. ತಮಿಳುನಾಾಡಿಗೆ ಕಾವೇರಿ...
- Advertisement -spot_img