Saturday, February 14, 2026

Congress MP Robbery

ಸಂಸದೆಯನ್ನೂ ಬಿಡದ ಸರಗಳ್ಳರು – VVIP ಪ್ರದೇಶವೂ ಸೇಫ್ ಅಲ್ಲ!

ರಾಷ್ಟ್ರ ರಾಜಧಾನಿ ದೆಹಲಿ ಅತ್ಯಂತ ಭದ್ರತೆಗೆ ಹೆಸರುವಾಸಿಯಾಗಿದೆ. ಆದರೆ ಅದೇ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ, ಕಾಂಗ್ರೆಸ್ ಸಂಸದೆಯ ಚಿನ್ನದ ಸರ ಕಳ್ಳತನವಾಗಿದೆ. ಇದು ಮಹಿಳಾ ಸುರಕ್ಷತೆ, ರಾಜಕೀಯ ನಾಯಕರ ಭದ್ರತೆ, ಹಾಗೂ ದೆಹಲಿ ಪೋಲಿಸ್‌ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 4ರಂದು ಬೆಳಗ್ಗೆ ಸುಮಾರು 6.15ಕ್ಕೆ ಈ ಸರಗಳ್ಳತನ ನಡೆದಿದೆ. ತಮಿಳುನಾಡು...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img