Wednesday, July 22, 2026

Congress MP Robbery

ಸಂಸದೆಯನ್ನೂ ಬಿಡದ ಸರಗಳ್ಳರು – VVIP ಪ್ರದೇಶವೂ ಸೇಫ್ ಅಲ್ಲ!

ರಾಷ್ಟ್ರ ರಾಜಧಾನಿ ದೆಹಲಿ ಅತ್ಯಂತ ಭದ್ರತೆಗೆ ಹೆಸರುವಾಸಿಯಾಗಿದೆ. ಆದರೆ ಅದೇ ದೆಹಲಿಯ ಚಾಣಕ್ಯಪುರಿ ಪ್ರದೇಶದಲ್ಲಿ, ಕಾಂಗ್ರೆಸ್ ಸಂಸದೆಯ ಚಿನ್ನದ ಸರ ಕಳ್ಳತನವಾಗಿದೆ. ಇದು ಮಹಿಳಾ ಸುರಕ್ಷತೆ, ರಾಜಕೀಯ ನಾಯಕರ ಭದ್ರತೆ, ಹಾಗೂ ದೆಹಲಿ ಪೋಲಿಸ್‌ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 4ರಂದು ಬೆಳಗ್ಗೆ ಸುಮಾರು 6.15ಕ್ಕೆ ಈ ಸರಗಳ್ಳತನ ನಡೆದಿದೆ. ತಮಿಳುನಾಡು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img