ನವದೆಹಲಿ : ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್ ಕೊಡುತ್ತಿದ್ದ ಅಮೆರಿಕದ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...