Friday, December 5, 2025

congress office

ಫಲಿತಾಂಶ ಬರುವುದಕ್ಕೂ ಮೊದಲೇ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ ಅಷ್ಟೇ. ಈಗಲೇ ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಢೋಲು ಬಾರಿಸಿ, ಬಣ್ಣ ಬಳಿದುಕೊಂಡು, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಮತ ಎಣಿಕೆಯ ವೇಳೆ ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು,...
- Advertisement -spot_img

Latest News

ಡೆಲ್ಲಿಯಲ್ಲಿ BJP ಪವರ್‌ಪ್ಲೇ! ಬಿ.ವೈ. ವಿಜಯೇಂದ್ರ OUT?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ...
- Advertisement -spot_img