Monday, July 21, 2025

congress party

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...

ಜವಾಬ್ದಾರಿ ಕೊಟ್ರೆ ಓಡಿ ಹೋಗಕಾಗುತ್ತಾ? : ಎಐಸಿಸಿ ನಿರ್ಧಾರ ಸುಳ್ಳು, ಸಿಎಂ ಸ್ಪಷ್ಟನೆ

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಒಬಿಸಿ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಹಲವು ಊಹಾಪೋಹಗಳು ಸೃಷ್ಟಿಯಾಗಿದ್ದವು. ರಾಜ್ಯಾದ್ಯಂತ ಇದೇ ವಿಚಾರ ಬೆಳಿಗ್ಗೆಯಿಂದಲೂ ಸಾಕಷ್ಟು ಚರ್ಚೆಯಾಗಿತ್ತು. ಆದರೆ ಇದಕ್ಕೆಲ್ಲ ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದು, ಯಾವುದೇ ರೀತಿಯ ನೇಮಕವಾಗಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌...

ಮಂತ್ರಿ ಮಾಡೋದಾಗಿ ಪ್ರಾಮಿಸ್‌ ಕೊಟ್ಟು ಕರೆತಂದಿದ್ದಾರೆ : ಸಂಚಲನಕ್ಕೆ ಕಾರಣವಾಯ್ತು “ಕೈ” ಶಾಸಕನ ಮಾತು..

ಹಾಸನ : ಜೆಡಿಎಸ್‌ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌...

Cabinet Reshuffle: ಮುಡಾ ಹಗರಣ ಸಂಕಷ್ಟದ ನಡುವೆಯೇ ಸಂಪುಟ ಸರ್ಕಸ್: ಯಾರಿಗೆಲ್ಲಾ ಕೊಕ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ‌ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್​ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್​ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...

ಜಗದೀಶ್ ಶೆಟ್ಟರ್ ಗೆ ಸನ್ಮಾನ ಮಾಡ್ತಾರಂತೆ ಮಹೇಶ್ ಟೆಂಗಿನಕಾಯಿ; ಯಾಕೆ ?

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ 500 ಕೋಟಿ ಗ್ರ್ಯಾಂಟ್ ತರಿಸಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಹೋಗಿ, ನಾನೇ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ. ಶೆಟ್ಟರ್...

ಎಮ್ಎಲ್ ಸಿ ಗೋಪಾಲ ಸ್ವಾಮಿ ಆರೋಪಕ್ಕೆ ಕೆಂಡಾಮಂಡಲವಾದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಗ್ರಾಮ ಪಂಚಾಯಿತಿಗಳಲ್ಲಿ  ರಾಜಕೀಯ ಸಭೆ ನಡೆಸಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದರಂತೆ ಎಂದು ಮಾಜಿ ಎಂ ಎಲ್ ಸಿ ಗೋಪಾಲ ಸ್ವಾಮಿ ಆರೋಪ ಮಾಡಿದ್ದಾರೆ ಈ ಕುರಿತು ಸಂಸದ ಪ್ರಜ್ವಲ್ ರೇವಣ್ಣ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅವರಿಗೆ ಕಾನೂನು ಗೊತ್ತಿದೆ ಏನ್ರೀ, ನಾನು ಅಫೀಷಿಯಲ್ ಅಗಿ  ಸಿಇಒ  ಅವರನ್ನು ಒಳಗೊಂಡಂತೆ ಮೀಟಿಂಗ್ ಮಾಡುತ್ತಿದ್ದೇನೆ. ನಾನು...

ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಸಿಎಂ ಜತೆ ಚರ್ಚೆ: ಎಂ.ಬಿ. ಪಾಟೀಲ್‌

ಬೆಂಗಳೂರು: ಅನುಭವ ಮಂಟಪದ ರೂವಾರಿ ಬಸವೇಶ್ವರರ ಹೆಸರನ್ನು ‘ನಮ್ಮ ಮೆಟ್ರೋʼಗೆ ಇಡುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಶುಕ್ರವಾರ ತಿಳಿಸಿದರು. ಮೆಟ್ರೋಗೆ ಬಸವೇಶ್ವರರ ಹೆಸರು ಇಡಬೇಕು ಎನ್ನುವ ಬೇಡಿಕೆ ಇದೆ. ‌ಕೇವಲ ಯಾವುದೋ ಒಂದು ನಿಲ್ದಾಣಕ್ಕೆ ಹೆಸರು ಇಡುವ ಬದಲು‌ ಇಡೀ ಮೆಟ್ರೊ ವ್ಯವಸ್ಥೆಗೇ...

2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ...

ಶಿವಶಂಕರಪ್ಪ ಅವರು ಸತ್ಯಾಸತ್ಯತೆ ಬಗ್ಗೆ ಮಾತನಾಡುತ್ತಾರೆ : ಬಿ.ವೈ ವಿಜಯೇಂದ್ರ..!

ವಿಜಯನಗರ: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ಕಡೆಗಣೆಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾದ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರು ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಅವರು ಸುಮ್ಮನೆ ಹೇಳಿಕೆ ಕೊಡೋರಲ್ಲ ಅವರು ಹೇಳಿದ್ದಾರೆ ಅಂದರೆ ಉದ್ದೇಶ ಇರುತ್ತದೆ....

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...
- Advertisement -spot_img

Latest News

ಅಕ್ರಮ ಸಂಬಂಧಕ್ಕೆ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕಿ! : ಕೊಲೆಯ ಪ್ಲ್ಯಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್​​ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್​​ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ...
- Advertisement -spot_img