Tuesday, September 8, 2026

Congress Party Karnataka

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img