Sunday, September 13, 2026

congress party

political news:ಪಕ್ಷಬೇಧ ಮರೆತು ಕೆಲಸ ಮಾಡಬೇಕು- ಡಿಕೆ ಶಿವಕುಮಾರ್

ರಾಜಕೀಯ ಸುದ್ದಿ: ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ನೀಡಿದ್ದಾರೆ.ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಧಿಗಳ ಬಗ್ಗೆ ಮಾತನಾಡಿ ನಮಗೆ ಪಕ್ಷದ ಆಭ್ಯರ್ಥಿಗಳು ಮುಖ್ಯ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು ನಾವು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೌರವಿಸುತ್ತೇವೆ ಅವರ ಜೊತೆ ಸಭೆ ಮಾಡಿ ಅವರ...

ಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ

political news: ರಾಜ್ಯಪಾಲರ ಭಾಷಣ ಸಪ್ಪೆ :ಮಾಜಿ ಸಿಎಂ ಬೊಮ್ಮಾಯಿಹೊಸ ದಿಕ್ಸೂಚಿ ಇಲ್ಲದೆ ಕವಲು ದಾರಿಯಲ್ಲಿ ಸರ್ಕಾರ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯಪಾಲರ ಭಾಷಣ ಸಪ್ಪೆಯಾಗಿದ್ದು ಯಾವುದೇ ಜೀವಾಳ ಇಲ್ಲ. ಹೊಸ ಸರ್ಕಾರ ಬಂದಾಗ, ಹೊಸ ಚೈತನ್ಯ, ಹೊಸ ದಿಕ್ಸೂಚಿ ಇಲ್ಲದೆ ಸರ್ಕಾರ ಕವಲು ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಕುರಿತು...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ

ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ. ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...

ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News: ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...

ಬಿಜೆಪಿ ಕಾರ್ಯಕರ್ತರು ನೀಡಿದ ಚಡ್ಡಿಯನ್ನು ಮೋದಿಗೆ ರವಾನಿಸುತ್ತೇವೆ- ಉಗ್ರಪ್ಪ

https://youtu.be/musQDjQvrBQ ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ, ಕೆಪಿಸಿಸಿ ಉಪಾಧ್ಯಕ್ಷ ಉಗ್ರಪ್ಪ ಇಂದು ಸುದ್ದಿಗೋಷ್ಠಿಯನ್ನು ನಡೆಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ದೇವೆಗೌಡ್ರು ಪ್ರದಾನಿ ಆಗಿದ್ದು ಕಾಂಗ್ರೆಸ್ ಬೆಂಬಲದಿಂದ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವಾಗಲೂ ಕೂಡ ಕಾಂಗ್ರೆಸ್ ಪಕ್ಷದ ಬೆಂಬಲ ಇತ್ತು ಎಂದು ಉಗ್ರಪ್ಪ ಹೇಳಿದ್ದಾರೆ. ಚಡ್ಡಿ ವಿಚಾರದ ಬಗ್ಗೆ ಉಗ್ರಪ್ಪ ಏನಂದ್ರು: ಬಿಜೆಪಿ ಪಕ್ಷದವರು ಬಚ್ಚಲಮನೆಯ...

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ‌..?

https://youtu.be/MjoVjCWYVho ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ,  ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...

ಸಿದ್ದರಾಮಯ್ಯಗೆ RSS ಕಾರ್ಯಕರ್ತರಿಂದ ಚಡ್ಡಿ ಪಾರ್ಸಲ್..!

https://youtu.be/GDGYpQ0nZIY ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ.  ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ. ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...

PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳು, ಸಚಿವರು ಭಾಗಿ-ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

https://youtu.be/-WE1kCUB6wo ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...

ಭಾರೀ ಕುತೂಹಲ ಕೆರಳಿಸಿರುವ ರಾಜ್ಯಸಭೆ ನಾಲ್ಕನೇ ಅಭ್ಯರ್ಥಿ ವಿಚಾರ.

  https://youtu.be/siTN9hOCcXU   ಕಾಂಗ್ರೆಸ್‌-ಜೆಡಿಎಸ್‌ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img