Saturday, September 12, 2026

congress party

ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ಜೆಡಿಎಸ್ ಮುಖಂಡರು,ಕುತೂಹಲ ಕೆರಳಿಸಿದ ಮಾತುಕತೆ..?

ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಸಿದ್ದು.ಈ‌ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...

‘ಕೈ’ಗೆ ಗುಡ್ ಬೈ ಹೇಳಿದ ಮುದ್ದಹನುಮೇಗೌಡ..?

ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...

ಕಾಂಗ್ರೆಸ್ ಎರಡನೇ ಅಭ್ಯರ್ಥಿ ಮುನ್ಸೂರ್ ಆಸ್ತಿ 58 ಕೋಟಿ..!

ಕರ್ನಾಟಕ ರಾಜ್ಯ ಸಭೆಗೆ ನಡುಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿಖಾನ್ 58 ಕೋಟಿ ರು ಆಸ್ತಿ ಘೋಷಣೆ ಮಾಡಿದ್ದಾರೆ. 13ಕೋಟಿ ಚರಾಸ್ತಿ,44,89ಕೋಟಿ ರು ಸ್ತಿರಾಸ್ತಿ ಇದ್ದು,3.95 ಕೋಟಿ ರು ಸಾರ ಹೊಂದಿರುವುದಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸುವ ಪ್ರಮಾಣ ಪತ್ರದಲ್ಲಿ ಮನ್ಸೂರ್ ತಿಳಿಸಿದ್ದಾರೆ. ಚರಾಸ್ತಿ ಪೈಕಿ 8.39ಕೋಟಿ ರು ಮನ್ಸೂರ್ ಅಲಿಖಾನ್ ಹೊಂದಿದ್ದು, ಪತ್ನಿ4.41ಕೋಟಿ ರು...

ಲಾಕ್ ಡೌನ್ – ಕಡುಬಡವರಿಗೆ ಹಣಕಾಸಿನ ಸಹಾಯ ಮಾಡಿ

ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img