Tuesday, March 17, 2026

Congress poor performance

ಬಿಹಾರ ಚುನಾವಣೆಗೆ ಸಿದ್ದು ಟಾಂಗ್, ತೀರ್ಪಿಗೆ ಡಿಕೆಶಿ ಪ್ರತಿಕ್ರಿಯೆ!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್‌ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ್ ಸೋಲಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಹಿಂದೆಯೇ ಹರಿಯಾಣ ಮತ್ತು ಕರ್ನಾಟಕದಲ್ಲೂ ಇದೇ...
- Advertisement -spot_img

Latest News

ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG...
- Advertisement -spot_img