Saturday, August 8, 2026

Congress power struggle

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

ನಾಯಕತ್ವ ಪೈಪೋಟಿ ನಡುವೆ ಜಾರಕಿಹೊಳಿ ‘ಡಿನ್ನರ್‌ ಮೀಟಿಂಗ್‌’

ರಾಜಕೀಯ ಹಿನ್ನಲೆಯಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆ, ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾದ ಕೆಲ ಗಂಟೆಗಳಲ್ಲೇ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತ ಶಾಸಕರೊಂದಿಗೆ ನಗರದಲ್ಲಿರುವ ಗೋಲ್ಡ್‌ ಫಿಂಚ್‌ ಹೋಟೆಲಿನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ. ಮಂಗಳವಾರ ರಾತ್ರಿ ಜಾರಕಿಹೊಳಿ ಜೊತೆ ಡಿಕೆಶಿ ಮಾತುಕತೆ ನಡೆಸಿದ್ದರು. ಈ ವೇಳೆ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಡಿಕೆಶಿ ಜಾರಕಿಹೊಳಿಗೆ ಮನವಿ ಮಾಡಿದ್ದಾರೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img