ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ.
ಸಾಧನಾ ಸಮಾವೇಶದ...