ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಸಮಾವೇಶದಲ್ಲಿ ಭಾಷಣ...
ಕೋಲಾರ.:
ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...