Monday, May 4, 2026

Congress ticket crisis

ದಾವಣಗೆರೆನಲ್ಲಿ ಬಿಗಡಾಯಿಸಿದ ಟಿಕೆಟ್ ಫೈಟ್!

ರಾಜ್ಯದ ಉಪಚುನಾವಣೆಯ ರಣರಂಗ ತೀವ್ರಗೊಳ್ಳುತ್ತಿದ್ದಂತೆಯೇ, ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಟಿಕೆಟ್ ಕಗ್ಗಂಟು ಬಗೆಹರಿಯದೆ ಗೊಂದಲ ಮುಂದುವರಿದಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರೆ, ಕಾಂಗ್ರೆಸ್‌ನಲ್ಲಿ ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಮಾಜಿ ಶಾಸಕ HY ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದ್ದರೂ, ಅವರ ನಾಲ್ವರು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img