Wednesday, August 6, 2025

#congress tweet

ಮೋದಿ ಗಾಯಬ್‌ ಮಾಡಲು ಹೋಗಿದ್ದ “ಕೈ” ಗೆ, ಬಿಜೆಪಿಯಿಂದ ಪಾಕ್‌ ಏಜೆಂಟ್‌ ಪಟ್ಟ : ಈಗ ಬೇಕಿತ್ತಾ ರಾಜಕೀಯ..?

ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಪ್ರವಾಸಿಗರು ಬಲಿಯಾಗಿದ್ದಾರೆ. ಭಯೋತ್ಪಾದನೆಗೆ ಬೆಂಬಲವಾಗಿ ಈ ಹೇಯ ಕೃತ್ಯ ಮಾಡಲು ಕಾರಣವಾಗಿರುವ ಪಾಕಿಸ್ತಾನಕ್ಕೆ ಭಾರತ ಒಂದಾದ ಮೇಲೊಂದರಂತೆ ತಕ್ಕ ಪಾಠಗಳನ್ನು ಕಲಿಸುತ್ತಿದೆ. ಆದರೆ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಹೊಲಸ್ಸು ರಾಜಕೀಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರಿಗೆ ಸಾರ್ವಜನಿಕರು ಛೀ ಥೂ ಎಂದು ಉಗಿಯುತ್ತಿದ್ದಾರೆ....

congress Tweet-ವಿಪಕ್ಷಗಳ ಪ್ರತಿಭಟನೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ

ರಾಜಕೀಯ:ಈಗಾಗಲೆ ರಾಜ್ಯದಲ್ಲಿಕೆಲವು ದಿನಗಳಿಂದ  ಕ್ಷುಲಕ ಕಾರಣಕ್ಕೆ ಪುಂಡಾಡಿಕೆಯಿಂದ ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ಹನುಮನ ಜಯಂತಿ ದಿನ ಟಿ ನರಸೀಪುರದಲ್ಲಿ  ಫೊಟೋ ವಿಚಾಕ್ಕೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾಗಿದೆ. ಬೆಳಗಾವಿಯಲ್ಲಿ ಜೈನಮುನಿಗಳ ಕೊಲೆಯಾಗಿದೆ ಹಾಗೂ ಹಲವಾರು  ಕೊಲೆ ಪ್ರಕರಣಗಳು ನಡೆಯುತ್ತಿವೆ ಇದನ್ನು ವಿರೋಧಿಸಿ  ವಿಪಕ್ಷಗಳು  ರಾಜ್ಯದಲ್ಲಿ ಹತ್ಯೆ  ನಡೆಯುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ...
- Advertisement -spot_img

Latest News

ಡ್ರೈವರ್ ಲೆಸ್ ಮೆಟ್ರೋ ಟ್ರೈನ್‌ನಲ್ಲಿ DK ರೌಂಡ್ಸ್‌!

ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ...
- Advertisement -spot_img