Wednesday, August 12, 2026

Congress Vice President Prasanna

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ; ಆರೋಪಿ ಬಂಧನ!

https://www.youtube.com/watch?v=EN8IQ5REOzE ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಮಾಡಿ ಮಿಂಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಭಕ್ಷಿಗಾರ್ಡನ್ ನಿವಾಸಿ ಎಂ.ಸುಂದರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತನ್ನ ಸ್ನೇಹಿತರ ಜೊತೆ ಮದ್ಯ ಸೇವನೆಗೆ ಬಂದಿದ್ದ. ಅದೇ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img