Saturday, June 13, 2026

congress vs bjp

ರಾಹುಲ್ ಗಾಂಧಿ ಬ್ರಿಟನ್ ಪೌರತ್ವ? BJP ಗನಿಗೆ ED ನೋಟಿಸ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ, ಇ.ಡಿ. ನೋಟಿಸ್ ಜಾರಿ ಮಾಡಿದೆ. ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ, ಜಾರಿ ನಿರ್ದೇಶನಾಲಯ ನೋಟಿಸ್‌ ಜಾರಿ ಮಾಡಿದೆ. ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂದು ಸಲ್ಲಿಸಿದ್ದ ಅರ್ಜಿಯಲ್ಲಿ, ತಮ್ಮ ಬಳಿ ಬ್ರಿಟನ್ ಸರ್ಕಾರದಿಂದ ಬಂದ ಇಮೇಲ್ ಮಾಹಿತಿ...

ದೋಸ್ತಿಗೆ ಡಿಕೆಶಿ ಚಾಲೆಂಜ್ 2028ಕ್ಕೆ ಮತ್ತೆ ಕಾಂಗ್ರೆಸ್!?

ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ, ಡಿಸಿಎಂ ಡಿ.ಕೆ. ಶಿವಕುಮಾರ್‌ ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಡಿಕೆಶಿ, ಅರಸೀಕೆರೆ ತಾಲ್ಲೂಕಿನ ಜನರು ಶಾಸಕರು ಮತ್ತು ಸಂಸದರನ್ನು ಆಯ್ಕೆ ಮಾಡುವ ಮೂಲಕ ಎರಡು ಕಣ್ಣುಗಳನ್ನು ಕೊಟ್ಟಿದ್ದೀರಿ. ಕನಕಪುರ ಹಾಗೂ ವರುಣ ಕ್ಷೇತ್ರಕ್ಕಿಂತ ಹೆಚ್ಚು ಕೆಲಸಗಳನ್ನು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡರು ಮಾಡಿಸಿದ್ದಾರೆ. ಎತ್ತಿನಹೊಳೆ, ಹೇಮಾವತಿ ನೀರು...

ಕರಸೇವಕನ ಬಂಧನ, ಹುಬ್ಬಳ್ಳಿಯಲ್ಲಿ ಬಿಜೆಪಿ VS ಕಾಂಗ್ರೆಸ್ ಹೋರಾಟ

Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ, ಬಂಧಿತ ಶ್ರೀಕಾಂತ್ ಪೂಜಾರಿ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಚನ್ನಪೇಟೆ ಬಳಿ ಇರೋ ಶ್ರೀಕಾಂತ್ ನಿವಾಸಕ್ಕೆ ಪ್ರಮೋದ್‌ ಮುತಾಲಿಕ ಅವರು ಭೇಟಿ ಮುಗೀತಾ ಇದ್ದಂತೆ. ಮತ್ತೊಂದು ಕಡೆ...

ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿವಿ ಮೇಲೆ ಹೂ ಸಮರ | Karnataka Tv

karnataka tv : ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ರು.  ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಜನರ ಕಿವಿಗೆ ಹೂ ಇಡುವ ರೀತಿ ಅನ್ನೋದನ್ನ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್...

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img