Wednesday, August 12, 2026

Congress vs JDS-BJP

ಡಿಕೆಶಿ CM ಆಗಲಿ 1001 ತೆಂಗಿನಕಾಯಿ ಒಡೆದ JDS-BJP ಮುಖಂಡರು!

ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಾದ ರಾಜು, ವೇಣು ಮತ್ತು ನಂಜುಂಡಸ್ವಾಮಿ ಅವರ ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ತೆಂಗಿನಕಾಯಿ ಒಡೆಯುವ ಕಾರ್ಯವನ್ನ ಮಾಡಿದ್ದಾರೆ. ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹರಿಕೆ ಹೊತ್ತು 1001 ತೆಂಗಿನಕಾಯಿಗಳನ್ನು ಒಡೆದು ದೇವಿಗೆ ಅರ್ಪಿಸಿದರು....
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img