Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು ಕೆಲವು ಸ್ವಭಾವ. ಆದರೆ ಇಂದು ನಾವು ಹೆಚ್ಚು ನಾಚಿಕೆ ಉಳ್ಳ ರಾಶಿಯವರ ಬಗ್ಗೆ ಹೇಳಲಿದ್ದೇವೆ.
ಮೇಷ: ಮೇಷ ರಾಶಿಯವರು ಹೆಚ್ಚು ನಾಚಿಕ``ಳ್ಳುವ ರಾಶಿಯವರು. ಇವರು ತುಂಬಾ ಬೋಲ್ಡ್, ಧೈರ್ಯವಂತರು,...
Horoscope: ನೀವು ಕೆಲವು ಜೋಡಿಗಳನ್ನು ನೋಡಿರಬಹುದು. ಎಲ್ಲ ಕಡೆ ಶ್ರೀಮಂತ ಪತಿ ಮತ್ತು ಹೆಚ್ಚೆನೂ ಶ್ರೀಮಂತಳಲ್ಲದ ಪತ್ನಿಯಿದ್ದರೆ, ಕೆಲವರಿಗೆ ಶ್ರೀಮಂತ ಪತ್ನಿಯೇ ಸಿಗುತ್ತಾಳೆ. ಕೆಲವು ಶ್ರೀಮಂತ ಹೆಣ್ಣು ಮಕ್ಕಳು ಆಸ್ತಿ ಅಂತಸ್ತು ನೋಡದೇ, ನಿಜವಾದ ಪ್ರೀತಿ ಮಾಡಿ ಮದುವೆಯಾಗಿರುತ್ತಾರೆ. ಅಥವಾ ಹುಡುಗನ ಗುಣ ನೋಡಿ, ಹೆಣ್ಣು ನೀಡುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ.
ವೃಷಭ:...
Political News: ಮುಂಗಾರು ವೈಫಲ್ಯದಿಂದ ಧಾರವಾಡ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಧಾರವಾಡ ಜಿಲ್ಲೆಯ...
Dharwad News: ವಿದ್ಯಾಕಾಶಿ ಧಾರವಾಡ… ಶಾಂತಿಯ ನಗರವೆಂದೇ ಗುರುತಿಸಿಕೊಂಡಿರುವ ಈ ನಗರದಲ್ಲಿ ನಡೆದ ಭೀಕರ ಘಟನೆ ಇಡೀ ಜನತೆಯನ್ನು ಬೆಚ್ಚಿಬೀಳಿಸಿದೆ. ಜೀವ ಉಳಿಸುತ್ತಿದ್ದ ವೈದ್ಯನೊಬ್ಬ ತನ್ನದೇ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಎಂಟು ವರ್ಷದ ಪುತ್ರ ಆಸ್ಪತ್ರೆಯಲ್ಲಿ ಜೀವನ-ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣದ ಆರೋಪ ಕೇಳಿಬಂದಿರುವುದು ವೈದ್ಯನ ಪತ್ನಿಯ ಮೇಲೆಯೇ.
ಧಾರವಾಡದ ಬಾರಾಕೋಟ್ರಿ...
Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ ಮೇಲೆ ಕೃಪೆ ತೋರುತ್ತಾಳೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ.
ವೃಷಭ : ವೃಷಭ ರಾಶಿಯವರ ಮೇಲೆ ಲಕ್ಷ್ಮೀ ಕೃಪೆ ಸದಾ ಇರುತ್ತದೆ. ಏಕೆಂದರೆ, ಇವರು ಹಣವನ್ನು ಗೌರವಿಸುತ್ತಾರೆ....
Spiritual: ತಂದೆ-ತಾಯಿ ಮಕ್ಕಳ ಬಾಂಧವ್ಯ ಅಂದ್ರೆ, ಅದು ಎಲ್ಲಕ್ಕಿಂತ ಮಿಗಿಲಾದ, ಬೆಲೆ ಕಟ್ಟಲಾಗದ ಬಾಂಧವ್ಯ. ಆದರೂ ಕೆಲವರು ಅಪ್ಪ-ಅಮ್ಮನನ್ನು ಪ್ರೀತಿಸುವುದಿಲ್ಲ. ಇದೆಷ್ಟು ಸತ್ಯವೋ, ಕೆಲವು ಅಪ್ಪ-ಅಮ್ಮಂದಿರುವ ಮಕ್ಕಳಲ್ಲಿ ಪಾರ್ಷಿಯಾಲಿಟಿ ಮಾಡಿ, ಓರ್ವ ಮಗ ಅಥವಾ ಮಗಳನ್ನು ಹೆಚ್ಚು ಪ್ರೀತಿಸಿ, ಇನ್ನೋರ್ವ ಮಗುವನ್ನು ಕೀಳಾಗಿ ನೋಡುವ ಉದಾಹರಣೆಗಳಿಗೇನೂ ಕಡಿಮೆ ಇಲ್ಲ. ಆದರೆ ಏನೇ ಆದರೂ ತಾಯಿ...
Haveri News: ಹಾವೇರಿ: ಹಿರೇಮನಕಟ್ಟಿ ಗ್ರಾಮದ ಕೆರೆ ಸಮಸ್ಯೆಗೆ ತಹಶೀಲ್ದಾರ್ ಸರಿಯಾಗಿ ಸ್ಪಂದನೆ ನೀಡದ ಕಾರಣ, ತಹಶೀಲ್ದಾರ್ ವಿರುದ್ಧ ಕೆಆರ್ಎಸ್ ಸೈನಿಕರು ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.
ರಸ್ತೆಯಲ್ಲೇ ದೀರ್ಘದಂಡ ನಮಸ್ಕಾರ ಹಾಾಕಿದ ಅವರು, ತಹಶೀಲ್ದಾರಿ ಕಚೇರಿಯ ಮುಂದೆ ಧರಣಿ ಕುಳಿತು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ ಮತ್ತು ಕೆಲ ಅಧಿಕಾರಿಗಳ ವಿರುದ್ಧ ರೈತರು ಮತ್ತು ಕೆ ಆರ್ಎಸ್ ಪಾರ್ಟಿ...
Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ - CPCB ಆದೇಶಿಸಿದೆ.
ಪರಿಸರ ಮಾಲಿನ್ಯ ತಡೆ ಹಾಗೂ ನಿಯಮ ಪಾಲನೆಯಲ್ಲಿ ಲೋಪ ಕಂಡುಬಂದ ಕಾರಣಕ್ಕೆ ಮಂಡಳಿ ಈ ಕಠಿಣ ಕ್ರಮ ಕೈಗೊಂಡಿದೆ. ಈ...
Uttara Kannada News: ಮುಂಡಗೋಡ ತಾಲೂಕಿನ ಕೊಡಂಬಿ ಗ್ರಾಮದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಮಳೆಗೋಸ್ಕರ ದೇವರಲ್ಲಿ ಮೊದಲು ಪ್ರಾರ್ಥನೆ ಮಾಡಿದ ಶಾಸಕರು, ಮಳೆ ಒಂದು ಚನ್ನಾಗಿ ಆದರೆ ರೈತ ವರ್ಗ ಖುಷಿಯಾಗಿ ಇರುತ್ತೆ. ಅವರು ಖುಷಿಯಾಗಿದ್ದರೆ ನಾವು ಚನ್ನಾಗಿ ಇರುತೇವೆ ಎಂದರು.
ಸರ್ಕಾರ ಈಗಾಗಲೇ 5 ಗ್ಯಾರಂಟಿ ಕೊಟ್ಟು ಮತ್ತೆ...
Gold Rate: ಜುಲೈ 15ರಂದು ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಬದಲಾವಣೆ ಕಂಡುಬಂದಿದ್ದು, ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದರಗಳು ಬಹುತೇಕ ಸ್ಥಿರವಾಗಿವೆ. ಜಾಗತಿಕ ಮಾರುಕಟ್ಟೆಯ ಏರಿಳಿತ, ರೂಪಾಯಿ ಮೌಲ್ಯದ ಚೇತರಿಕೆ ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದಿನ ಚಿನ್ನದ ದರ ನಿಗದಿಯಾಗಿದೆ. ಮದುವೆ ಸೀಸನ್ ಹಿನ್ನೆಲೆ ಚಿನ್ನದ ಖರೀದಿಗೆ ಬೇಡಿಕೆ...
Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...