Monday, June 1, 2026

Congress

National News: ಇವತ್ತು ಸಡನ್ ಆಗಿ ರಿಂಗಣಿಸಬಹುದು ನಿಮ್ಮ ಫೋನ್.. ಯಾಕೆ ಗೊತ್ತಾ..?

National News: ಇವತ್ತು ಸಡನ್ ಆಗಿ ನಿಮ್ಮ ಸೆಲ್ ಫೋನ್ ರಿಂಗಣಿಸಬಹುದು. ಕೆಲ ವರ್ಷಗಳ ಹಿಂದೆ ಸಡನ್ ಆಗಿ ಸೈರನ್ ಬಂದಿತ್ತಲ್ಲಾ.. ಅದೇ ರೀತಿ ಇಂದು ಕೂಡ ನಿಮ್ಮ ಸೆಲ್ ಫೋನ್‌ನಲ್ಲಿ ಸೈರನ್ ಸೌಂಡ್ ಕೇಳಬಹುದು ಅನ್ನೋ ಸುದ್ದಿ ಇದೆ. ಇದು 1 ಪರೀಕ್ಷೆ ಆಗಿದ್ದು, ದೇಶಕ್ಕೆ ಏನಾದರೂ ಅಪಾಯ ಬಂದಾಗ, ಇಡೀ ದೇಶದ ಜನತೆಗೆ...

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಮತ್ತು ಕೆಫೆ ಕಾಫಿ ಡೇ ಸಂಸ್ಥಾಪಕ ದಿ.ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಇಬ್ಬರೂ ಕೆಲ ವರ್ಷಗಳ ಹಿಂದೆ ಸಪ್ತಪದಿ ತುಳಿದಿದ್ದರು. ಇದೀಗ ಐಶ್ವರ್ಯ ಸಿಹಿ ಸುದ್ದಿ...

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು ಮುಂದುವರಿಸಿದ ಅವರು, ಪ್ರತೀ ವರ್ಷ ನನ್ನ ಜನ್ಮ ದಿನದಂದು ಜನ ನನ್ನ ಮನೆ ಬಳಿ ಬಂದು ಶುಭಾಶಯ ತಿಳಿಸುತ್ತಾರೆ. ಅಷ್ಟು ಪ್ರೀತಿ ಪಡೆಯೋಕ್ಕೆ ನಾನು ಪುಣ್ಯ ಮಾಡಿದ್ದೇನೆ...

ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವು: ಸಂಬಂಧಪಟ್ಟ ಇಂಜಿನಿಯರ್‌ಗಳ ಅಮಾನತು: ಸಿಎಂ

Political News: ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ, ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ...

ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತ ಪಕ್ಷ ‘ಒನ್ ಅಂಡ್ ಒನ್ಲೀ ಪಾರ್ಟಿ’ ಬಿಜೆಪಿ: ಗುಂಡೂರಾವ್

Political News: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲವೆಂದು ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಈ ಬಗ್ಗೆ ಆರೋಗ್ಯ ಸಚಿವರಾದ ಗುಂಡೂರಾವ್ ಅವರು ಸರಿಯಾಗಿ ರಿಪ್ಲೈ ನೀಡಿದ್ದಾರೆ. ತಟ್ಟಂತ ಸುಳ್ಳು ಹೇಳಿ..!! ಹೀಗೊಂದು ಪ್ರಶಸ್ತಿ ಇದ್ರೆ ಅದಕ್ಕೆ ಸೂಕ್ತರು, ಹಕ್ಕುದಾರರು ಹಾಗೂ ವಿಜೇತರು ಅಂದ್ರೆ, 'ಒನ್ ಅಂಡ್ ಒನ್ಲೀ ಪಾರ್ಟಿ' ಬಿಜೆಪಿ. ಯಾಕಂದ್ರೆ,...

Tamilunadu: ಯಮನಾಗಿ ಬಂದ ಡ್ರೈವರ್, ಬಸ್ ಹತ್ತುವ ವೇಳೆ ವೃದ್ಧೆ ಆಯ ತಪ್ಪಿ ಬಿದ್ದು ಸಾ*ವು..!

Tamilunadu News: ತಮಿಳುನಾಡಿನ ತೆಂಕಾಸಿ ಎಂಬಲ್ಲಿ 70 ವರ್ಷದ ವೃದ್ಧೆ ಬಸ್ ಹತ್ತಲು ಹೋಗಿ, ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೃದ್ಧೆ ಸರಿಯಾಗಿ ಬಸ್ ಹತ್ತುವ ಮುನ್ನವೇ ಅರ್ಜೆಂಟ್ ಆಗಿ ಡ್ರೈವರ್ ಬಸ್ ಶುರು ಮಾಡಿದ್ದಾನೆ. ಈ ವೇಳೆ ವೃದ್ಧೆ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಆಕೆಯನ್ನು...

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ ಧರಣಿ ಹಿಂತೆಗೆದುಕೊಳ್ಳಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಈ ಪ್ರತಿಭಟನೆಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಬೆಂಬಲ ನೀಡಿದ್ದರು. ಮೈದಾಳ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನೀರು...

Sirsi: ಮಜಾ ಮಾಡೋಕ್ಕೆ ಸಭೆಗೆ ಬರ್ತೀರಾ..?: ಅಧಿಕಾರಿಗಳಿಗೆ ಶಾಸಕ ಭೀಮಣ್ಣ ನಾಯ್ಕ್ ಹಿಗ್ಗಾಮುಗ್ಗಾ ಕ್ಲಾಸ್..

Sirsi News: ಶಿರಸಿ: ಇಂದು ಶಿರಸಿಯಲ್ಲಿ ಕೆಡಿಪಿ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕ`ಂಡಿದ್ದಾರೆ. ಸೋಮವಾರ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಕೆ ಡಿ.ಪಿ. ಸಭೆಯಲ್ಲಿ, ನೀವು ಮಜಾ ಮಾಡೋಕ್ಕೆ ಬರೋದಾ ಎಂದು ಅಧಿಕಾರಿಗಳಿಗೆ ಶಾಸಕರು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಸಭೆಯ ಬಗ್ಗೆ ನಿರ್ಲಕ್ಷ್ಯ ತೋರುವುದೇ ಈ ಕೋಪಕ್ಕೆ ಕಾರಣವಾಗಿದೆ. ಇನ್ನು...

Sirsi: ಗೋಮಾತೆಯನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಆಗ್ರಹ

Sirsi News: ಶಿರಸಿ: ಇಂದು ಶಿರಸಿ ಗೋ ರಕ್ಷಣಾ ಸಮಿತಿಯವರು ಗೋಮಾತಾ ಗೌರವ ಅಭಿಯಾನದ ಆಹ್ವಾನ ಮನವಿಯನ್ನು ಶಿರಸಿ ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದರು. ಈ ಕುರಿತು ಹಮ್ಮಿಕೊಳ್ಳಲಾದ ಅಭಿಯಾನವನ್ನು ಯಶಸ್ವಿಗೊಳಿಸಲು ಅವರು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ಭಾರತ ದೇಶದಲ್ಲಿ ಗೋವು ತಾಯಿ ಸ್ಥಾನದಲ್ಲಿದೆ. ಇದು ಕೇವಲ ಹಿಂದೂಗಳಿಗಷ್ಟೇ ಅಲ್ಲ, ಭಾರತ ದೇಶದಲ್ಲಿ ವಾಸಿಸುವ...

Koppala News: ದೋಟಿಹಾಳದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Koppala News: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಶುಕಮುನಿ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ವಿಪಿಕೆ ಫೌಂಡೇಶನ್, ಶ್ರೀ ದಯಾನಂದಪುರಿ ಸಂಘ, ಗಾಯತ್ರಿ ಮಹಿಳಾ ಸಂಘ, ಗ್ರಾಮ ಪಂಚಾಯತ ದೋಟಿಹಾಳ, ಆರೋಗ್ಯ ಕೇಂದ್ರ ದೋಟಿಹಾಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೀಮಂತ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಕಿತ್ತೂರುರಾಣಿ ಚನ್ನಮ್ಮ ಹಾಗೂ...
- Advertisement -spot_img

Latest News

IIT-IIM ಪದವೀಧರರ ಸಾಹಸ! ಅಮೆರಿಕದ ಉದ್ಯೋಗ ತೊರೆದು ಬೆಂಗಳೂರಿನಲ್ಲಿ ಸ್ವಂತ ಕೆಫೆ

ದೇಶದ ಪ್ರತಿಷ್ಠಿತ ಐಐಟಿ ಮತ್ತು ಐಐಎಂ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಿ, ಅಮೆರಿಕದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದಲ್ಲಿದ್ದ ಇಬ್ಬರು ಸ್ನೇಹಿತರು ಇದೀಗ ತಮ್ಮ ಕನಸಿನ ಉದ್ಯಮಕ್ಕಾಗಿ ಎಲ್ಲವನ್ನೂ...
- Advertisement -spot_img