Saturday, July 18, 2026

Congress

Hubli Political News: ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ದೂರು

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತಷ್ಟು ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಎನ್ಯೂಮರೇಷನ್ ಫಾರ್ಮ್ ವಿತರಣೆ ನಡೆಸಿದ್ದಾರೆ ಎಂದು ಆರೋಪಿಸಿ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಅಧಿಕೃತ ದೂರು ಸಲ್ಲಿಸಿದೆ.  ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡ...

Hubli Political News: 25ನೇ ಅವಧಿಯಲ್ಲೂ ಪಾಲಿಕೆ ಚುಕ್ಕಾಣಿ ಬಿಜೆಪಿ ತೆಕ್ಕೆಗೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ದುರ್ಗಮ್ಮ ಬಿಜವಾಡ ಮಹಾಪೌರರಾಗಿ, ರತ್ನಾಭಾಯಿ ನಾಜರೆ ಉಪಮಹಾಪೌರರಾಗಿ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬೆಳಗಾವಿ ವಿಭಾಗದ ಪ್ರಾದೇಶಿಕ...

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ದಾಟಿಸಿ ಶವಸಂಸ್ಕಾರಕ್ಕೆ ಕೊಂಡೊಯ್ಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಳೆಯ ಹಿನ್ನೆಲೆ ಭಾಸ್ಕೇರಿ ಹೊಳೆ...

Hubli News: SIR ನೆಪದಲ್ಲಿ ಮತ ಡಿಲೀಟ್ ಕುತಂತ್ರ: ಅಬ್ಬಯ್ಯ ಆರೋಪ

Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್‌ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ...

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು, ಪ್ರಬುದ್ಧರಾಗಲು ಸಾಧ್ಯ. ಹಾಗಾದ್ರೆ ನಾವು ಪ್ರಬುದ್ಧರಾಗಿದ್ದೇವೆ, ಜೀವನ ಪಾಠವನ್ನು ಚೆನ್ನಾಗಿ ಕಲಿತಿದ್ದೇವೆ ಅನ್ನೋಕ್ಕೆ ನಮ್ಮಲ್ಲಿ ಕೆಲ ಲಕ್ಷಣಗಳಿರಬೇಕು. ಆ ಲಕ್ಷಣಗಳು ಯಾವುದು ಎಂದು ತಿಳಿಯೋಣ ಬನ್ನಿ. ಎಲ್ಲ ಸಮಸ್ಯೆಗಳಿಗೆ...

Rain Alert: ಕರ್ನಾಟಕದಲ್ಲಿ ಮುಂಗಾರು ರೌದ್ರಾವತಾರ ಮುಂದಿನ 4 ದಿನ ಹೈ ಅಲರ್ಟ್

Rain Alert: ಜೂನ್ ತಿಂಗಳಿಡೀ ಮಳೆ ಕೊರತೆಯಿಂದ ಕಂಗಾಲಾಗಿದ್ದ ರೈತರಿಗೆ ಈಗ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ಬಿರುಸು ಪಡೆದುಕೊಳ್ಳುತ್ತಿದ್ದು, ಜುಲೈ 4ರಿಂದ 7ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...

Koppala: SIR ವಿಚಾರದಲ್ಲಿ ರಾಯರೆಡ್ಡಿ ತಿಳುವಳಿಕೆಯಿಂದ ಮಾತನಾಡಲಿ: ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ್ ಗುಳಗಣ್ಣವರ ಆಗ್ರಹ

Koppala News: ವಿಶೇಷ ತೀವ್ರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಯರೆಡ್ಡಿ ತಿಳುವಳಿಕೆಯಿಂದ ಮಾತನಾಡಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಗುಳಗಣ್ಣವರ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನಕುಮಾರ್ ಈ....

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆಯವರನ್ನು ದಾಖಲಿಸಲಾಗಿದ್ದು, ಜ್ವರ ಮತ್ತು ಮೈ ಕೈ ನೋವು ಇದ್ದು, ಮುನ್ನಚ್ಚೆರಿಕೆ ಕ್ರಮವಾಗಿ ಶಿಂಧೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿಕಿತ್ಸೆ ನೀಡಿರುವ ವೈದ್ಯರು, ಇದು ಸಾಮಾನ್ಯ ಜ್ವರ ಎಂದು ಹೇಳಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ...

Horoscope: ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರು ಇವರು

Horoscope: ನಾವು ನಿಮಗೆ ಯಾವ ಯಾವ ರಾಶಿಯವರಲ್ಲಿ ಎಂತೆಂಥ ಗುಣವಿರುತ್ತದೆ ಎಂದು ಹೇಳಿದ್ದೆವು. ಅದೇ ರೀತಿ ಇಂದು ಹಿರಿಯರನ್ನು ಸದಾಕಾಲ ಗೌರವಿಸುವ ರಾಶಿಯವರ ಬಗ್ಗೆ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರು ಹಿರಿಯರನ್ನು ಸದಾ ಗೌರವಿಸುತ್ತಾರೆ. ಬರೀ ಹಿರಿಯರಿಗೆ ಗೌರವ ನೀಡುವುದಲ್ಲದೇ, ಕಿರಿಯರಿಗೆ ಸಾಕಷ್ಟು ಪ್ರೀತಿ ನೀಡುತ್ತಾರೆ. ಇವರು ಬದುಕುವುದೇ ತಮ್ಮವರಿಗಾಗಿ. ಎಲ್ಲ ಸುಖಗಳನ್ನು ಬದಿಗಿರಿಸಿ ಬದುಕುವ...

Spiritual: ರಾಮಾಯಣದಿಂದ ಈ ಗುಣಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದು..

Ramayana: ರಾಮನಂತೆ ಧೈರ್ಯವಿರಲಿ: ರಾವಣ ಸೀತೆಯನ್ನು ಅಪಹರಿಸಿದಾಗ, ಲಂಕಾಪತಿ ರಾಜ, ರಾಕ್ಷಸ ರಾವಣನನ್ನು ಕುರಿತು ರಾಮ ಹೆದರಲಿಲ್ಲ. ಬದಲಾಗಿ ಶತಪ್ರಯತ್ನ ಮಾಡಿ, ಸೀತೆಯನ್ನು ರಕ್ಷಿಸಿ ಕರೆತಂದ. ಅದೇ ರೀತಿ ನಾವು ನಮ್ಮ ಜೀವನದಲ್ಲಿ ಯಾವ ಸಮಸ್ಯೆಗಳಿಗೂ ಹೆದರದೆ ಧೈರ್ಯದಿಂದ ಅದನ್ನು ಎದುರಿಸಿ ನಿಲ್ಲಬೇಕು. ರಾಮನಂತೆ ಎಲ್ಲರನ್ನೂ ಸಮನಾಗಿ ಕಾಣಿ: ರಾಮ ರಾಜ ಮಹಾರಾಜರನ್ನು, ಸಾಮಾನ್ಯ ಭಕ್ತೆಯಾಗಿದ್ದ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img