Sunday, April 12, 2026

Congress

Mandya: ವಿಶ್ವವಿಖ್ಯಾತ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಸನ್ನಿಧಿಯಲ್ಲಿ ಪ್ರಥಮ ತೆಪ್ಪೋತ್ಸವ ಸಂಭ್ರಮ

Mandya News: ಮಂಡ್ಯದ ವಿಶ್ವವಿಖ್ಯಾತ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ಪ್ರಥಮ ತೆಪ್ಪೋತ್ಸವ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನಲ್ಲಿ ಮೇಲುಕೋಟೆ ಕ್ಷೇತ್ರವಿದ್ದು, ಭವ್ಯವಾಗಿ ಅಲಂಕೃತಗೊಂಡ ಮಂಟಪದಲ್ಲಿ ಚೆಲುವ ನಾರಾಯಣನಿಗೆ ಪ್ರಥಮ ತೆಪ್ಪೋತ್ಸವ ನಡೆದಿದೆ. ಅಮೂಲ್ಯವಾದ ಮುತ್ತುಮುಡಿ ಮತ್ತು ಮುತ್ತುಗಳ ಹಾರಗಳೊಂದಿಗೆ ಚೆಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗಿದ್ದು, ಶ್ರೀದೇವಿ-ಭೂದೇವಿ ಸಮೇತನಾಗಿ ಚೆಲುವನಾರಾಯಣಸ್ವಾಮಿ ಕುಳಿತಿದ್ದು, ಜೊತೆಗೆ ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ, ತೆಪ್ಪೋತ್ಸವ ನಡೆಸಲಾಗಿದೆ. ಕಲ್ಯಾಣಿಯಲ್ಲಿ...

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ ಬರುತ್ತಿರುವ ಹಡಗುಗಳಲ್ಲಿ ಭಾರತದ ಫ್ಲ್ಯಾಗ್ ಕಂಡ್ರೆ ಅದಕ್ಕೇನು ಸಮಸ್ಯೆ ಮಾಡಬೇಡಿ ಎಂದು ಇರಾನ್ ಮುಖ್ಯಸ್ಥರೇ ಹೇಳಿದ್ದ ಮಾತನ್ನು ಇಂಡೀ ಪ್ರಪಂಚವೇ, ನೋಡಿದೆ, ಕೇಳಿದೆ. ಮೋದಿ ಬೆಲೆ ತಿಳಿದಿರುವ...

Political News: ಮುಸ್ಲಿಂ ಬಾಂಧವರ ಜೊತೆ ರಂಜಾನ್ ಸೆಲೆಬ್ರೇಟ್ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಪ್ರೀತಿ-ಸೌಹಾರ್ದದಿಂದ ಆಚರಿಸಿದ್ದಾರೆ. ಮಸೀದಿಗೆ ಹೋಗಿ ನಮಾಜ್ ಸಲ್ಲಿಸುವ ಮೂಲಕ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಮುಸ್ಲಿಂ ಬಾಂಧವರ ಜತೆ ಸೇರಿ ರಂಜಾನ್ ಹಬ್ಬ ಆಚರಿಸಿದ್ದಾರೆ. ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್ - ಈ - ಖಾದ್ರಿಯಾದಲ್ಲಿ‌ ನಡೆದ...

ಭಾರತಕ್ಕಿಂತ ಪಾಕ್‌ನಲ್ಲಿ ಹೆಚ್ಚಾಯ್ತು ಧುರಂಧರ್ 2 ಕ್ರೇಜ್: ಮುಗಿಬಿದ್ದು ಸಿನಿಮಾ ನೋಡ್ತಿದ್ದಾರಂತೆ ಜನ..

Bollywood News: ಪಾಕಿಸ್ತಾನದ ವಿರುದ್ಧ ಮಾಡಿರುವ ಧುರಂಧರ್-2 ರಿವೆಂಜ್ ಸಿನಿಮಾ ಭಾರತದಲಿ ಸಖತ್ ಹಿಟ್ ಆಗಿದೆ. ರಿಲೀಸ್ ಆದ ದಿನವೇ ಕೋಟಿ ಕೋಟಿ ಬಾಚಿದೆ. ಅದು ಭಾರತದಲ್ಲಿ ಗೂಢಾಚಾರಿಯ ಬಗ್ಗೆ ಇರುವ ಸಿನಿಮಾ, ದೇಶದ ಬಗ್ಗೆ ಇರುವ ಸಿನಿಮಾ ಅಂತಾ ಭಾರತೀಯರು ನೋಡೋದು ಕಾಮನ್. ಆದರೆ ಪಾಕಿಸ್ತಾನದಲ್ಲೂ ಈ ಸಿನಿಮಾ ನೋಡಲು ಜನ ಮುಗಿಬೀಳ್ತಿದ್ದಾರಂತೆ. ಹಾಗಂತ...

Bidar: ಬೀದರ್‌ನಲ್ಲಿ ಸಂಭ್ರಮದ ರಂಜಾನ್ ಆಚರಣೆ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Bidar: 1 ತಿಂಗಳ ಉಪವಾಸದ ಬಳಿಕ ದೇಶದಲ್ಲಿ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು. ಅದೇ ರೀತಿ ಬೀದರ್‌ನಲ್ಲೂ ಕೂಡ ಸಂಭ್ರಮದ ರಂಜಾನ್ ಹಬ್ಬ ನಡೆದಿದೆ. ಬೀದರ್‌ನ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಸವಕಲ್ಯಾಣ, ಹುಮನಾಬಾದ್, ಔರಾದ್, ಭಾಲ್ಕಿ ಸೇರಿದಂತೆ ಬೀದರ್ ಜಿಲ್ಲೆಯಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಜೋರಾಗಿತ್ತು. ಪೌರಾಡಳಿತ ಸಚಿವ...

ತಿಪಟೂರಿನಲ್ಲಿ ಜಾನುವಾರು ಸಾಗಾಟ ವಿಚಾರವಾಗಿ ಎರಡು ಕೋಮಿನ ನಡುವೆ ಘರ್ಷಣೆ : ಐವರಿಗೆ ಗಾಯ.

Tumakuru News: ತಿಪಟೂರು: ರಂಜಾನ್ ಹಬ್ಬದಂದೆ ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ ಗಲಾಟೆಯಲ್ಲಿ ಬಜರಂಗದಳದ ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ನಡೆದಿದೆ. ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಮತ್ತು...

Bagalakote News: ನಾಮಪತ್ರ ಸಲ್ಲಿಕೆ ಮಾಡಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ

Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಪಕ್ಷದ ಮುಖಂಡ ವೀರಣ್ಣ ಚರಂತಿಮಠ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ ರಾಜೇಶ್ವರಿ ಅವರೊಂದಿಗೆ ತಹಶೀಲ್ದಾರ...

Davanagere: ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಶಾಮನೂರು ಕುಟುಂಬದ ಕುಡಿ ಕಣಕ್ಕೆ ಇಳಿದಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಂಸದೆ ಮತ್ತು ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ ಶಾಮನೂರು ಅವರು ದೇಶಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಾನಗರ ಪಾಲಿಕೆ ಕಚೇರಿಗೆ ಇಂದ ಆಗಮಿಸಿ...

Hubli News: ಬಾಲಕದ ಜೀವ ತೆಗೆದ ರೀಲ್ಸ್ ಹುಚ್ಚು: ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ನಮೀಷ್ ಸಾ*

Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ ಮಾಡುವುದಿಲ್ಲ. ಕೆಲ ದಿನಗಳ ಹಿಂದೆ ಮನೆಯ ಹಿರಿಯ ವ್ಯಕ್ತಿಯನ್ನು ಗಂಟುಮೂಟೆ ಕಟ್ಟಿ, ಪಾರ್ಸೆಲ್ ಕಳುಹಿಸುವ ರೀಲ್ಸ್ ಮಾಡಲಾಗಿತ್ತು. ಬಸ್ ಟಿಕೇಟ್ ಹೆಚ್ಚಾಗಿದ್ದು, ಅದನ್ನು ಖರೀದಿಸಲು ಎಷ್ಟು ಸಮಸ್ಯೆಯಾಗುತ್ತಿದೆ ಎಂಬ...

Dharwad News: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!

Dharwad News: ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಬುಧವಾರ (ಮಾರ್ಚ್‌ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img