Monday, April 13, 2026

Congress

Political News: ಪ್ರಶ್ನೆಗಳಿಗೆ ಇಲ್ಲಿ ಕೈಕೋಳಗಳೇ ಉತ್ತರ, ಸತ್ಯಕ್ಕೆ ಇಲ್ಲಿ ಬೆದರಿಕೆಗಳೇ ಪ್ರತಿಕ್ರಿಯೆ: ಜೋಶಿ ವಾಗ್ದಾಳಿ

Political News: ಇಂದು ಸಂಸದ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಖಂಡಿಸಿ, ಪ್ರತಿಭಟನೆ ನಡೆಸಿದ್ದು, ಕೆಲ ಸಮಯ ಅವರನ್ನು ಬಂಧಿಸಲಾಗಿತ್ತು. ಬಿಜೆಪಿಯ ಹಲವು ನಾಯಕರು ಈ ಬಂಧನ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹದಗೆಟ್ಟಿರೋ ಆರ್ಥಿಕ ಪರಿಸ್ಥಿತಿ ಮತ್ತು ಜನರಿಗೆ ಹೊರೆಯಾಗಿರೋ...

ನಮ್ಮ ರಾಜ್ಯದ ಬೊಕ್ಕಸವನ್ನು ಕಾಂಗ್ರೆಸ್ ಖಾಲಿ ಮಾಡಿದ್ದು ,ಈಗ ಅದು ಖಾಲಿ ಟ್ರಂಕ್ ನಂತಾಗಿದೆ: ತೇಜಸ್ವಿ ಸೂರ್ಯ

Political News: ಇಂದು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಸೇರಿ, ಕೆಲವರು ಪ್ರತಿಭಟನೆ ನಡೆಸಿದ್ದು, ಅವರನ್ನೆಲ್ಲ ಕೆಲ ಕಾಲ ಪೋಲೀಸರು ಬಂಧಿಸಿದ್ದರು. ತೇಜಸ್ವಿ ಸೂರ್ಯ ಅವರು ಖಾಲಿ ಟ್ರಂಕ್ ಹಿಡಿದು ಇದು ರಾಜ್ಯ ಸರ್ಕಾರ ಎಂಬ ರೀತಿ ಪ್ರತಿಭಟಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರಣಕ್ಕೆ ಅವರನ್ನು ಬಂಧಿಸಲಾಯಿತು....

Web Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Web Story: ಭಾರತದಲ್ಲಿ ಸಿಗುವ ರುಚಿಕರವಾದ, ಖಾರ ತಿನಿಸುಗಳಲ್ಲಿ ಸಮೋಸಾ ಕೂಡ 1. ಹಸಿರು ಚಟ್ನಿ ಅಥವಾ ಸಾಸ್ ಜತೆ ಸೇವಿಸುವ ಸಮೋಸಾ ಹಲವರ ನೆಚ್ಚಿನ ತಿನಿಸಾಗಿದೆ. ಪಾರ್ಟಿ, ಫಂಕ್ಷನ್‌ಗಳಲ್ಲಿ ಹೆಚ್ಚಾಗಿ ಸೇವಿಸುವ ಸ್ಪೆಶಲ್ ಖಾರ ತಿಂಡಿ ಅಂದ್ರೆ ಅದು ಸಮೋಸಾ. ಇಂಥ ಸಮೋಸಾ ನಮ್ಮ ದೇಶದ ತಿನಿಸು ಅಲ್ಲವೇ ಅಲ್ಲ. ಆದರೆ ಸಮೋಸಾ...

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ ಮನಸ್ಸು ಮಾಡಿದ್ದು..? ಚಹಾ ಬಗ್ಗೆ ಹಲವು ಸಂಗತಿಗಳನ್ನು ತಿಳಿಯೋಣ ಬನ್ನಿ.. ಚಹಾ ಅನ್ನೋದು ಚೀನಾ ದೇಶದಿಂದ ಪರಿಚಯವಾಗಿತ್ತು. ಅವರು ಎಲೆಗಳನ್ನೇ ಕುದಿಸಿ, ಪೇಯ ಮಾಡಿ ಸೇವಿಸುತ್ತಿದ್ದರು. ಏಕೆಂದರೆ, ಚಹಾ...

ಬೆಂಗಳೂರು ಮೆಟ್ರೋ ದರ ಏರಿಕೆಯ ಅತಿದೊಡ್ಡ ಬಲಿಪಶು ಸಾಮಾನ್ಯ ಜನತೆ: ಸಂಸದ ತೇಜಸ್ವಿ ಸೂರ್ಯ

Political News: 1 ವರ್ಷದ ಹಿಂದೆಯಷ್ಟೇ ಬೆಂಗಳೂರು ಮೆಟ್ರೋ ದರ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಮೆಟ್ರೋ ದರ ಹೆಚ್ಚಿಸುವ ಬಗ್ಗೆ ಮಾತುಕತೆಯಾಗಿದ್ದು, ಈ ಬಗ್ಗೆ ವಿರೋಧ ಪಕ್ಷದ ನಾಯಕರು ಸೇರಿ, ಜನಸಾಮಾನ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ಪ್ರಯಾಣಿಕರ ಪರವಾಗಿ ನಿಲ್ಲುವ ಬದಲು, ರಾಜ್ಯ...

800ಕ್ಕೂ ಹೆಚ್ಚು ಮಕ್ಕಳ ಕಿಡ್ನ್ಯಾಪ್ ಕೇಸ್: ಇದು ಬಾಲಿವುಡ್ ಸಿನಿಮಾ ಪ್ರಮೋಷನ್‌ಗಾಗಿ ಮಾಡಿರುವ ಚೀಪ್ ಗಿಮಿಕ್

Bollywood News: ಬಾಲಿವುಡ್‌ನಲ್ಲಿ ಸಿನಿಮಾ ಫೇಮಸ್ ಆಗ್ಬೇಕು, ದುಡ್ಡು ಮಾಡ್ಬೇಕು ಅಂದ್ರೆ ಯಾವ ಮಟ್ಟಕ್ಕಾದ್ರೂ ಇಳಿತಾರೆ ಅನ್ನೋದಕ್ಕೆ ಮರ್ದಾನಿ-3 ಮೂವಿ ಸಾಕ್ಷಿ. ಈ ಮಾತು ಹೇಳ್ತಿರೋದ್ಯಾಕೆ ಅಂದ್ರೆ, ಕೆಲ ದಿನಗಳ ಹಿಂದೆ ದೆಹಲಿಯಲ್ಲಿ 800ಕ್ಕೂ ಹೆಚ್ಚು ಮಕ್ಕಳನ್ನು ಕೆಲವೇ ದಿನಗಳಲ್ಲಿ ಕಿಡ್ನ್ಯಾಪ್ ಮಾಡಲಾಗಿದೆ. ಕೆಲ ಹೆಂಗಸರು ಕೂಡ ಕಾಣೆಯಾಗಿದ್ದಾರೆ ಅಂತಾ ಸುದ್ದಿಯಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಆ...

Sandalwood: ಕಿರುತೆರೆಗೆ ಸೀಮಿತವಾಗ್ತಾರಾ ಅನಿರುದ್ಧ? : ಈ ಪ್ರಶ್ನೆಗೆ ಅರ್ಥಪೂರ್ಣ ಪ್ರತಿಕ್ರಿಯೆ ನೀಡಿದ ನಟ

Sandalwood: ನಟ ಅನಿರುದ್ಧ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸಿರಿಯಲ್ ನಟನೆಯ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಅನಿರುದ್ಧ ಅವರು ಈ ಮುನ್ನ ಜೊತೆಜೊತೆಯಲಿ ಸಿರಿಯಲ್‌ನಲ್ಲಿ ನಟಿಸಿದ್ದರು. ಇದೀಗ ಸೂರ್ಯವಂಶ ಸಿರಿಯಲ್‌ನಲ್ಲಿ ನಟಿಸುತ್ತಿದ್ದಾರೆ. ಹಾಗಾದ್ರೆ ಅನಿರುದ್ಧ ಅವರು ಬರೀ ಸಿರಿಯಲ್‌ಗೆ ಸೀಮಿತವಾದ್ರಾ ಅನ್ನೋ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ. https://youtu.be/zodeQDkUTow ಇದಕ್ಕೆ ಉತ್ತರಿಸಿದ ಅನಿರುದ್ಧ, ನಾನು ಯಾವುದಕ್ಕೂ ಸಿಮೀತವಲ್ಲ. ಸಿನಿಮಾದಲ್ಲಿ ನಟನೆಗೆ...

ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡದ ವಲಯವಿಲ್ಲ!: ಪ್ರೀತಂ ಗೌಡ

Political News: ಜಮೀನಿಗೆ ರಸ್ತೆ ನಿರ್ಮಿಸಿ ಎಂದು ರೈತನೋರ್ವ ಅಧಿಕಾರಿಗಳನ್ನು ಕೇಳಿದ್ದು, ಅವರು ಲಂಚ ಕೇಳಿದ್ದಾರೆ, ತನ್ನ ಬಳಿ ನೀಡಲು ಲಂಚವಿಲ್ಲ. ನಾನು ಮೂಲಂಗಿ ಮಾರಿ ಜೀವನ ನಡೆಸುತ್ತಿದ್ದೇನೆ. ನನ್ನ ಬಳಿ ನೀಡಲು ಹಣವಿಲ್ಲ. ಹಾಗಾಗಿ ಅಧಿಕಾರಿಗಳಿಗಾಗಿ ಮೂಲಂಗಿಯೇ ತಂದಿದ್ದೇನೆ ಎಂದು ವೃದ್ಧ ರೈತ ತಿಳಿಸಿದ್ದಾರೆ. ಈತನ ಹೇಳಿಕೆ ವೈರಲ್ ಆಗಿದ್ದು, ಮಾಜಿ ಶಾಸಕ ಪ್ರೀತಂ...

Political News: ಪ್ರಧಾನಿ ಮೇಲೆ ಕಾಂಗ್ರೆಸ್‌ನಿಂದ ಹಲ್ಲೆಗೆ ಯತ್ನ ಆರೋಪ: ನಾಚಿಕೆಗೇಡಿನ ಸಂಗತಿ ಎಂದ ಆರ್.ಅಶೋಕ್

Political News: ಕೆಲದಿನಗಳ ಹಿಂದೆ ಲೋಕಸಭೆ ಸದನ ನಡೆದಿದ್ದು, ಈ ಸದನಕ್ಕೆ ಪ್ರಧಾನಿ ಮೋದಿ ಬಾರದಂತೆ ಸ್ಪೀಕರ್ ಓಂ ಬಿರ್ಲಾ ತಡೆದಿದ್ದರು. ಇದಕ್ಕೆ ಕಾರಣವೇನೆಂದರೆ, ಕಾಂಗ್ರೆಸ್ಸಿಗರು ಪ್ರಧಾನಿ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಮಾತನ್ನು ಕಾಂಗ್ರೆಸ್ ನಾಯಕರು ಸುಳ್ಳು ಎಂದು ಹೇಳುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ಹಲ್ಲೆ ಪ್ರಯತ್ನ ನಡೆಸಿದ್ದರ ಬಗ್ಗೆ...

ದೊಣ್ಣೆ ಹಿಡಿದ ಗಾಂಧಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ?

ರಾಜ್ಯ ರಾಜಕಾರಣದಲ್ಲಿ ಹೊಸ ಜಾಹೀರಾತು ವಿವಾದ ಸೃಷ್ಟಿಸಿದೆ. ವಿಬಿ ಜಿರಾಮ್‌ಜಿ ವಿಷಯಕ್ಕೆ ತಿರುಗೇಟು ನೀಡಲು ಮುಂದಾದ ಬಿಜೆಪಿ ತನ್ನ ಹೊಸ ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್ ನಾಯಕರಿಗೆ ದೊಣ್ಣೆಯಿಂದ ಹೊಡೆಯುತ್ತಿರುವಂತೆ ಚಿತ್ರಿಸಿದೆ. ಈ ಜಾಹೀರಾತು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ವಿವಾದಾತ್ಮಕ ಜಾಹೀರಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img