Wednesday, April 8, 2026

Congress

Haveri: ಜನರ ಪ್ರೀತಿ, ವಿಶ್ವಾಸವೇ ನನಗೆ ದೊಡ್ಡ ಗೌರವವೆಂದು ಹೇಳಿ ಡಾಕ್ಟರೇಟ್ ತಿರಸ್ಕರಿಸಿದ ಮಾಜಿ ಸಿಎಂ

Haveri News: ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಅವರು ತಮಗೆ ಬಂದ ಡಾಕ್ಟರೇಟ್ ಗೌರವವನ್ನು ತಿರಸ್ಕರಿಸಿದ್ದು, ಅದನ್ನು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್...

Mandya News: ಮಂಡ್ಯ ಪೋಲೀಸರ ಭರ್ಜರಿ ಕಾರ್ಯಾಚರಣೆ: ಪ್ರತ್ಯೇಕ ಪ್ರಕರಣದಲ್ಲಿ 28 ಕಳ್ಳರ ಬಂಧನ

Mandya News: ಮಂಡ್ಯದಲ್ಲಿ ಜಿಲ್ಲಾ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳನ್ನು ಬೇಧಿಸಿ, 28 ಜನರನ್ನು ಬಂಧಿಸಿದ್ದಾರೆ. ಜಿಲ್ಲೆಯ ನಾಲ್ಕು ಪೊಲೀಸ್ ಉಪವಿಭಾಗದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಆರೋಪಿಗಳಿಂದ ಒಟ್ಟು 2.20 ಕೋಟಿ ಮೌಲ್ಯದ ಚಿನ್ನಾಭರಣ,39 ಸಾವಿರ ನಗದು,26 ಬೈಕ್ 1 ಕಾರು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಎಸ್ಪಿ...

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸೂರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ...

Sirsi News: ಮಗು ರಕ್ಷಿಸಿದ ಪಯ್ಯು ಚೌಟಿ ಸನ್ಮಾನಿಸಿದ WHRRK ಸಂಘಟನೆ

Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು. ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....

Shirasi : ದಲಿತ ಮುಖಂಡರಿಂದ ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮ ಬಹಿಷ್ಕಾರ

Shirasi News : ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತಂತೆ ಶಿರಸಿ ತಾಲೂಕ ಆಡಳಿತ ಕಚೇರಿಯಲ್ಲಿ ಕರೆದ ಸಭೆಯನ್ನು ಹಾಗೂ ಕಾರ್ಯಕ್ರಮವನ್ನು ಹಲವಾರು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದ ಘಟನೆ ಇಂದು ನಡೆದಿದೆ. ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಕಾರ್ಯಕ್ರಮ 11-15 ಆದರೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಳಂಬ ಪ್ರತಿಭಟಿಸಿ ದಲಿತ ಮುಖಂಡರು...

ರಾಕೇಟ್ ಕಣ್ಣು ಒಳಗೇನೇ ಹೋಗಿರುತ್ತೆ ಅದೆಲ್ಲಾ ನೋಡಿ ತುಂಬಾ ಬೇಜಾರಾಗುತ್ತೆ: Dr. Thanuja Pradeep Podcast

Health Tips: ವೈದ್ಯರಾಗಿರುವ ತನುಜಾ ಪ್ರದೀಪ್ ಅವರು ತನ್ನ ಅನುಭವದ ಕೆಲ ಕೇಸ್‌ಗಳ ಬಗ್ಗೆ ವಿವರಿಸಿದ್ದಾರೆ. ದೀಪಾವಳಿ ಸಮಯದಲ್ಲಿ ಮಕ್ಕಳಿಗೆ ಯಾವ ರೀತಿಯಾಗಿ ಸಮಸ್ಯೆ ಆಗತ್ತೆ ಎಂದು ಹೇಳಿದ್ದಾರೆ. https://youtu.be/O0WDfGcnn0k ದೀಪಾವಳಿ ಸಮಯದಲ್ಲಿ ಹಲವು ಮಕ್ಕಳು, ಹಿರಿಯರು ಕೂಡ ಚಿಕಿತ್ಸೆಗಾಗಿ ಬರುತ್ತಾರೆ. 1 ಕೇಸ್‌ನಲ್ಲಿ ರಾಕೇಟ್ ಕಣ್ಣಿನಲ್ಲಿ ಹೋಗಿತ್ತು. ಅಂಥ ಕೇಸ್‌ಗಳೆಲ್ಲ ಇರುತ್ತದೆ. ಇನ್ನು ಲ್ಯಾಬ್‌ನಲ್ಲಿ ಹೋಗುವರಿಗೆ...

Health Tips: ಚಿಕ್ಕ ಮಕ್ಕಳಿಗೆ ಕನ್ನಡ ಬರುತ್ತಿರಲು ಕಾರಣವೇನು..?: Thanuja Pradeep Podcast

Health Tips: ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಡಾ.ತನುಜಾ ಪ್ರದೀಪ್ ಅವರು ಸಣ್ಣ ಮಕ್ಕಳಿಗೆ ಏಕೆ ಕನ್ನಡಕ ಬರುತ್ತದೆ, ಕಣ್ಣಿನ ಸಮಸ್ಯೆಗಳಾಗುತ್ತದೆ ಎಂದು ವಿವರಿಸಿದ್ದಾರೆ. https://youtu.be/JTXiKgkVsvs ವೈದ್ಯರು ಹೇಳುವ ಪ್ರಕಾರ, ಮಕ್ಕಳು ಆಡಲು ಆಚೆ ಹೋಗಬೇಕು. ಅಗತ್ಯಕ್ಕಿಂತ ಹೆಚ್ಚು ಸ್ಕ್ರೀನ್ ಟೈಮ್ ನೀಡಿದ್ದಲ್ಲಿ, ಮಕ್ಕಳ ಕಣ್ಣಿನ ಆರೋಗ್ಯ ಹಾಳಾಗಿ ಹೋಗುತ್ತದೆ. ಇದರಿಂದಲೇ ಚಿಕ್ಕಂದಿನಲ್ಲೇ ಅವರಿಗೆ ಕನ್ನಡಕ...

ಪ್ರಭಾವಿಗಳಿಗೆ ಸುಲಭವಾಗಿ ಸ್ಟೇ ಸಿಗುತ್ತಿದೆ. ಆದರೆ ಜನಸಾಮಾನ್ಯರಿಗೆ ಯಾಕಿಲ್ಲಾ..?: ರವಿಕೃಷ್ಣ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಕಾನೂನಿನಲ್ಲಿ ಪ್ರಬಲಿರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಜನ ಸಾಮಾನ್ಯರು ತಪ್ಪು ಮಾಡದಿದ್ದರೂ ಶಿಕ್ಷೆ ಅನುಭವಿಸುತ್ತಿದ್ದಾರೆಂದು ರವಿಕೃಷ್ಣ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. https://youtu.be/EMxpF-EM9iw ಹೈಕೋರ್ಟ್ ನಲ್ಲಿ ಮುಂದಿನ ಆದೇಶದ ತನಕ ಕ್ರಮ ಜರುಗಿಸುವಂತಿಲ್ಲ ಎಂದು ಹೆಚ್ಚಿನ ಪ್ರಭಾವಿಗಳಿಗೆ...

Special Podcast: ಆರೋಪಿಯ ಕೈ ಕಾಲು ಮುರಿದ್ರೂ, ಜಡ್ಜ್ ಏನೂ ಕೇಳುವುದೇ ಇಲ್ಲ: ರವಿಕೃಷ್ಣಾ ರೆಡ್ಡಿ

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪೋಲೀಸರು ಯಾರನ್ನಾದರೂ ಬಂಧಿಸಿ, ಕೋರ್ಟ್‌ಗೆ ಕರೆತಂದಾಗ, ಆ ಆರೋಪಿಯ ಬಳಿ ಜಡ್ಜ್ ಹೇಗೆ ವಿಚಾರಣೆ ನಡೆಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/oN5kvMhRrx4 ಆರೋಪಿ ಜಡ್ಜ್ ಮುಂದೆ ಬಂದಾಗ, ಜಡ್ಜ್ ಆದವರು, ಆರೋಪಿಯ ಬಳಿ, ನಿಮ್ಮನ್ನು ಬಂಧಿಸಿದ...

Health Tips: ಲೆನ್ಸ್ OR ಗ್ಲಾಸ್ ಯಾವುದು ಬೆಸ್ಟ್ ?: Dr. Thanuja Pradeep

Health Tips: ಕಣ್ಣಿನ ಆರೋಗ್ಯದ ಬಗ್ಗೆ ವೈದ್ಯರಾಗಿರುವ ಡಾ.ತನುಜಾ ಪ್ರದೀಪ್ ಅವರು ಹಲವು ವಿಷಯಗಳನ್ನು ವಿವರಿಸಿದ್ದಾರೆ. https://youtu.be/T2cdIhsY4X0 ಕಣ್ಣಿನ ಚಿಕಿತ್ಸೆ ಈಗ ಎಷ್ಟು ಅಭಿವೃದ್ಧಿಯಾಗಿದೆ ಎಂಬ ಬಗ್ಗೆ ಡಾ.ತನುಜಾ ವಿವರಿಸಿದ್ದಾರೆ. ಮುಂಚೆಗಿಂತಲೂ ಚಿಕಿತ್ಸೆ ಈಗ ತುಂಬಾ ಮುಂದುವರೆದಿದ್ದು, ಲೇಸರ್ ಚಿಕಿತ್ಸೆ, ಸ್ಕ್ಯಾನಿಂಗ್‌ನಲ್ಲಿ ಹೆಚ್ಚು ಅಭಿವೃದ್ಧಿಯಾಗಿದೆ. ಸ್ಕ್ಯಾನ್ ಮಾಡಿ ನಾವು ಕಣ್ಣಿನಲ್ಲಿರುವ ಪ್ರತೀ ಲೇಯರ್ ಕಾಣಬಹುದು. ಮುಂಚೆ ಎಲ್ಲಾ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img