Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಹೋರಾಟವನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಸ್ತೆ ಉಳಿಸುವಂತೆ ಆಗ್ರಹಿಸಿ ಇಂಡಿಪಂಪ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರವಾರ–ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳೇ...
Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ್ ದೇವಸ್ಥಾನದ ವಿವಾದಿತ ಪುಷ್ಕರಣಿ ವಿಚಾರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ದೇವಸ್ಥಾನಕ್ಕೆ ಭೇಟಿ ನೀಡಿ, ವಿವಾದಿತ ಪುಷ್ಕರಣಿ ಸ್ಥಳ ಹಾಗೂ ರಸ್ತೆಯನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಪುಷ್ಕರಣಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...
Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು...
Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಡಿಲಿಸಿದೆ. ಹೀಗಾಗಿ ಆರು ವರ್ಷಗಳ ಬಳಿಕ ತಮ್ಮ ಕ್ಷೇತ್ರಕ್ಕೆ ಮರಳಲು ವಿನಯ್ ಕುಲಕರ್ಣಿಗೆ ಇದ್ದ ಮತ್ತೊಂದು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಆರೋಪಿಸಿರುವ ಅವರು, ಶಿಗ್ಗಾವಿ–ಸವಣೂರು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಶಿಗ್ಗಾವಿ ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ...
Haveri News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಪುಷ್ಕರಣಿ ಇರುವ ಜಾಗದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆಯುಕ್ತರೊಂದಿಗೆ ಸದಸ್ಯರು ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ...
ರಾಜಕೀಯ ಅಂಗಳದಲ್ಲಿ ಈಗ ಮತ್ತೊಂದು ಹೊಸ ವಿವಾದ ಸದ್ದು ಮಾಡ್ತಿದೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಉದ್ಯಮಿ ಗೌತಮ್ ಅದಾನಿ ನಡೆಸಿರುವ ಭೇಟಿ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಕಾಂಗ್ರೆಸ್ ಪಕ್ಷ ನೀಡಿರುವ ಸ್ಪಷ್ಟನೆ ಏನು? ಇಲ್ಲಿದೆ ನೋಡಿ ಅದರ ಸಂಪೂರ್ಣ ವಿವರ.
ಎಸ್ 'ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ...
ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿವೆ.
ಎಸ್ 'ಮೊದಲನೆಯದಾಗಿ, ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಈ ವೇಳೆ ಪೋಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದು, ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ...
Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...