Monday, March 31, 2025

Congress

ದೋಸ್ತಿಗಳಿಗೆ ಮತ್ತೊಂದು ಶಾಕ್- ನಾಳೆ ಮತ್ತಷ್ಟು ಶಾಸಕರ ರಾಜೀನಾಮೆ..!?

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ ರಾಜೀನಾಮೆಯಿಂದ ಸರ್ಕಾರ ಅಭದ್ರಗೊಂಡ ಶಾಕ್ ನಲ್ಲಿರೋ ದೋಸ್ತಿಗಳಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ನಾನಾ ಕಾರಣಗಳನ್ನು ನೀಡಿ ಕಾಂಗ್ರೆಸ್-ಜೆಡಿಎಸ್ ನ ಮಂದಿ ಶಾಸಕರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಆದ್ರೆ ಇದೀಗ ನಾಳೆ ಕಾಂಗ್ರೆಸ್ ನ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ರೆಡಿಯಾಗಿದ್ದಾರೆ...

ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವುದೇ ಸೂಕ್ತ- ಜೆಡಿಎಸ್ ಎಂಎಲ್ ಸಿ

ಬೆಳಗಾವಿ: ಮೈತ್ರಿಯಲ್ಲಿ ಉಂಟಾಗಿರೋ ಅಲ್ಲೋಲ ಕಲ್ಲೋಲದ ಬಗ್ಗೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರಲು ಜೆಡಿಎಸ್ ಒದ್ದಾಡುತ್ತಿದ್ರೆ ಮತ್ತೊಂದೆಡೆ ಮೈತ್ರಿಗೆ ಕೈಕೊಟ್ಟಿರೋ ಶಾಸಕರೆಲ್ಲರ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕು ಅಂತ ಸ್ವತಃ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್-ಜೆಡಿಎಸ್ ಶಾಸಕರು ಸಾಮೂಹಿಕ...

‘ಯಾರೆಲ್ಲಾ ಆಟ ಆಡ್ತಿದ್ದಾರೆ ಅಂತ ಗೊತ್ತು’- ಕೈ ನಾಯಕರ ಮೇಲೆ ಗರಂ ಆದ ಗೌಡ್ರು…!

ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ. ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ...

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ಕಾಂಗ್ರೆಸ್ ನ 2ನೇ ವಿಕೆಟ್ ಪತನ..!- ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಂಡಾಯವೆದ್ದಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...

‘ಬೇಗ್ ವಿರುದ್ಧ ಕ್ರಮ ಸರಿಯಾಗೇ ಇದೆ’- ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ

ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img