Thursday, March 5, 2026

Congress

‘ಅಂದು ಭ್ರಷ್ಟಾಚಾರ ಮಾಡಿದವರ ಮನಸ್ಥಿತಿ ಹೇಗೆ ಇತ್ತು ಅಂತಾ ಊಹಿಸಬೇಕು’

Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು. ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...

Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...

‘ಕಾಂಗ್ರೆಸ್ಸಿಗರು ಆಪರೇಷನ್ ಹಸ್ತ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವೆಲ್ಲ ಯಶಸ್ವಿಯಾಗಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ. ಆಗಸ್ಟ್ ನಲ್ಲಿ ಮಳೆ ಮತ್ತೆ ಹೋಗಿದೆ. ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ, ಕುಡಿಯುವ ನೀರಿನ ಬಗ್ಗೆ ಯೋಚನೆ ಮಾಡಿಲ್ಲ. ಕೂಡಲೇ ಬರಗಾಲ ಘೋಷಣೆ...

ಮುಂಗಾರು ವಿಫಲ- ಬರಗಾಲ ಪೀಡಿತ ರಾಜ್ಯ ಘೋಷಣೆಗೆ ಒತ್ತಾಯ

Dharwad News: ಧಾರವಾಡ: ರಾಜ್ಯಾದ್ಯಂತ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಪೀಡಿತ  ಎಂದು ಘೋಷಣೆ ಮಾಡಬೇಕೆಂದು ಆಗೃಹಿಸಿ, ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಧಾರವಾಡದಲ್ಲಿ ಈ ಬೃಹತ್  ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ನರೇಗಾ ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ರೈತರು...

ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ

Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ...

ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅಚಾನಕ್ ಆಗಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ..

Hubballi News: ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಏಕಾಏಕಿ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮುಂಡಗೋಡ ಮೂಲದ ಅನ್ನಪೂರ್ಣ ಶಂಕರ ಹುಲಿಯಾಳ್ ಎಂಬ ಮಹಿಳೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಡುಗೆ ಮುಖ್ಯಸ್ಥರಾಗಿದ್ದರು. ಕಳೆದ ಶನಿವಾರ ಸಿದ್ದಪಡಿಸಿದ ಬಿಸಿ ಸಾಂಬಾರ್ ನಲ್ಲೇ ಬಿದ್ದು ಮೈ ಕೈ ಸುಟ್ಟಿಕೊಂಡಿದ್ದರು....

ಮಳೆ ಬಾರದೇ ಬಿರುಕು ಬಿಟ್ಟ ಭೂಮಿ, ಕಂಗಾಲಾದ ರೈತ: ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ..

Hubballi News: ಹುಬ್ಬಳ್ಳಿ: ಈ ವರ್ಷ ಹೆಚ್ಚು ಮಳೆ ಬಾರದ ಕಾರಣ, ಬೆಳೆಯೂ ಆಗುತ್ತಿಲ್ಲ. ಈ ಕಾರಣಕ್ಕೆ ಭೂಮಿ ಬಿರುಕು ಬಿಟ್ಟು, ಬೆಳೆ ಒಣಗುತ್ತಿದೆ. ಈ ಕಾರಣಕ್ಕೆ ರೈತ ಕಂಗಾಲಾಗಿದ್ದು, ಧಾರವಾಡದ ರೈತರಿಗೆ ಹೊಸದೊಂದು ಆತಂಕ ಶುರುವಾಗಿದೆ. ಸರಿಯಾಗಿ ಮಳೆಯಾಗದ ಕಾರಣ, ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಮಳೆ ಇಲ್ಲದೇ, ಭೂಮಿ ಬಾಯಿ ಬಿಟ್ಟಿದೆ. ಈಗ...

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ಬಟಾಣಿ ಕಟ್ಲೇಟ್‌

Recipe: ಇಂದು ನಾವು ಬಟಾಣಿ ಕಟ್ಲೇಟ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ಎಣ್ಣೆ, ಚಿಟಿಕೆ ಜೀರಿಗೆ, ಶುಂಠಿ ತುರಿ, 2 ಕಪ್ ಬಟಾಣಿ ಪೇಸ್ಟ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊಂಚ ಹೊತ್ತು ಹುರಿಯಿರಿ. ಈಗ ಒಂದು ಬೌಲ್‌ಗೆ ಈ ಮಿಶ್ರಣ, 1 ಬೇಯಿಸಿ, ಸ್ಮ್ಯಾಶ್...

ಈಗ ಭಾರತ ಚಂದ್ರನ ಮೇಲಿದೆ: ಪ್ರಧಾನಿ ನರೇಂದ್ರ ಮೋದಿ..

ISRO News: ಚಂದ್ರಯಾನ 3 ಯಶಸ್ವಿ ಉಡಾವಣೆಯಾಗಿದ್ದು, ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಪ್ರಪಂಚದ ಮೊದಲ ದೇಶವೆಂಬ ಹೆಗ್ಗಳಿಕೆಗೆ ನಮ್ಮ ಭಾರತ ದೇಶ ಪಾತ್ರವಾಗಿದೆ. ಈ ಬಗ್ಗೆ ಪ್ರಧಾನಿ ಮೇದಿ ಮಾತನಾಡಿದ್ದು, ಇಸ್ರೋಗೆ ಧನ್ಯವಾದ ತಿಳಿಸಿದ್ದಾರೆ. ಈಗ ಭಾರತ ಚಂದ್ರನ ಮೇಲಿದೆ ಎಂದು ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಈ ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿಯಾಗಿದ್ದೇವೆ....

Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img