Wednesday, March 4, 2026

Congress

ಸಚಿವ ಸ್ಥಾನಕ್ಕೇರಲಿದ್ದಾರಾ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್..?

Spiritual: ಯಾರೂ ಕೂಡ ಪ್ರದೀಪ್ ಈಶ್ವರ್ ಅಂಥ ಹುಡುಗ, ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಅಂಥವರನ್ನು ಸೋಲಿಸಿ, ಚಿಕ್ಕಬಳ್ಳಾಪುರದ ಶಾಸಕ ಪಟ್ಟಕ್ಕೇರುತ್ತಾರೆಂದು ಊಹಿಸಿರಲಿಲ್ಲ. ತಮ್ಮದೇ ಅಕಾಡೆಮಿ ಮೂಲಕ ಹೆಸರು ಮಾಡಿದ್ದ ಪ್ರದೀಪ್, ಇದೀಗ ಶಾಸಕರಾಗಿ, ತಮ್ಮ ಭಾಷಣ, ಕೆಲಸದಿಂದ ಸದ್ದು ಮಾಡುತ್ತಿದ್ದಾರೆ. ಇವರ ಬಗ್ಗೆ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿ ಮಾತನಾಡಿದ್ದು, ಪ್ರದೀಪ್ ಈಶ್ವರ್‌ಗೆ ಧ್ವಜ ಕೀರ್ತಿ ಯೋಗ...

Shobha karandlaje: ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ.? ನೀವು ಕೊಡೋದು ಯಾವಾಗ

ಹುಬ್ಬಳ್ಳಿ: ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡಿತಾ ಇದೆ.ಕಳೆದ 6 ಕಂತುಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭ ಮಾಡಿದ್ರು.6 ಮೇಳದಲ್ಲಿ 4 ಲಕ್ಷದ 30 ಸಾವಿರ ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಕೊಡಲಾಗಿದೆ.ಇವತ್ತು ದೇಶದಾದ್ಯಂತ 44 ಕಡೆ 70 ಸಾವಿರ ಯುವಕರಿಗೆ ಉದ್ಯೋಗ ಕೊಡುವ ಕೆಲಸ...

‘ಕಾಂಗ್ರೆಸ್ ಸರ್ಕಾರ ಹಾಲಿನ ಬೆಲೆ ಹೆಚ್ಚಿಸಿ, ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ’

Political News: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿನ ದರ ಹೆಚ್ಚಿಸಿದ್ದಕ್ಕೆ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದ್ದಕ್ಕೆ, ಗೃಹಜ್ಯೋತಿ ಹೆಸರಿನಲ್ಲಿ ಆರಂಭದಲ್ಲೇ ಕರೆಂಟ್ ಶಾಕ್ ಕೊಟ್ಟಿದ್ದಕ್ಕೆ, ದನಕ್ಕೆ ಹಾಕುವ ಹಿಂಡಿ ಬೆಲೆ ಹೆಚ್ಚಳದ ಬಗ್ಗೆ ಹೀಗೆ ಸರ್ಕಾರದ ಹಲವು...

VidhanaSabha : ವಿಪಕ್ಷನಾಯಕನಿಲ್ಲದೆ ಸದನ ಕಲಾಪ ಮುಕ್ತಾಯ ..! ಇತಿಹಾಸದಲ್ಲೇ ಮೊದಲು..!

Political News : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸದನ ಕಲಾಪ ಇಂದು ಅಂದರೆ ಜುಲೈ 21 ರಂದು ಮುಕ್ತಾಯಗೊಂಡಿದೆ. ಹಾಗು ಅಧಿವೇಶನವನ್ನು ಆಗಸ್ಟ್ ತಿಂಗಳಿಗೆ ಮುಂದೂಡಲಾಗಿದೆ. ಇದೇ ವೇಳೆ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ವಿಧಾನಸಭೆ ಅಧಿವೇಶನ ನಡೆದಿದೆ. ಸರ್ಕಾರದ ದೋಷಗಳು ಮತ್ತು ಲೋಪಗಳನ್ನು ಎತ್ತಿ ತೋರಿಸುವುದು ವಿಪಕ್ಷ ನಾಯಕನ ಕೆಲಸ....

Congress : ನಾಯಕತ್ವವಿಲ್ಲದ ಬಿಜೆಪಿಗೆ ಜೆಡಿಎಸ್ ನಿಂದ  ನಾಯಕನ ಎರವಲು….?! : ಕಾಂಗ್ರೆಸ್  ಟ್ವೀಟ್

Political News : ಕಾಂಗ್ರೆಸ್ ಹಾಗು  ಬಿಜೆಪಿ ಟ್ವಿಟ್ ಕದನ ಮತ್ತೆ ಶುರುವಾಗಿದೆ. ಇತ್ತ  ಸದನ  ಕಲಾಪ ಮುಕ್ತಾಯವಾಗುತ್ತಿದ್ದಂತೆ ಟ್ವಿಟ್ ಮೂಲಕವೇ ಕಾಂಗ್ರೆಸ್ ಬಿಜೆಪಿಗೆ ಕುಟುಕಿದೆ. ಬಿಜೆಪಿ ನಾಯಕರ  ಅಮಾನತು ವಿಚಾರದಲ್ಲಿಯೂ  ಬಿಜೆಪಿ ಜೊತೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೈಜೋಡಿಸಿರುವುದು ಗೊತ್ತಿರೋ ವಿಚಾರ. ಈ  ವಿಚಾರವಾಗಿಯೇ ಕಾಂಗ್ರೆಸ್ ಬಿಜೆಪಿ ಹಾಗು  ಜಡಿಎಸ್  ನ್ನು ಟ್ವಿಟ್ ಮೂಲಕವೇ...

‘ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಥೇಟ್ ನಾಗವಲ್ಲಿಯ ತರ. ಕುರುಡನ ಹೆಗಲ ಮೇಲೆ ಕುಂಟನ ಸವಾರಿ’

Political News: ಬಿಜೆಪಿ-ಜೆಡಿಎಸ್ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್‌ ಮಾಡುವ ಮೂಲಕ ಟಿಂಗಲ್ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ....

‘ಲಮಾಣಿಯವರಿಗೆ ಸಚಿವ ಸ್ಥಾನ ಬಿಟ್ಟು ಕೊಡಲಿ, ದಲಿತರನ್ನೇ ಸಿಎಂ ಮಾಡಲಿ’

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದು, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ದಲಿತ ಉಪಸಭಾಧ್ಯಕ್ಷರ ಮೇಲೆ ಕಾಂಗ್ರೆಸ್ ನಾಯಕರು ಅನುಕಂಪ ತೊರಿಸುವ ಬದಲು, ಸಚಿವ ಸ್ಥಾನವನ್ನ ಅವರಿಗೆ ಬಿಟ್ಟುಕೊಡಲಿ. ಇಷ್ಟು ದಿನ ಕೇಳಿಬರುತ್ತಿದ್ದ ದಲಿತ ಸಿಎಂ ಕೂಗು ಈಗೇಕಿಲ್ಲ..? ಈಗಲೂ ದಲಿತರನ್ನೇ ಸಿಎಂ ಮಾಡಲಿ ಎಂದು ಟಾಂಗ್ ನೀಡುವ...

Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ

ನವದೆಹಲಿ : ದಿನಕ್ಕೊಂದು ಷರತ್ತು ಹಾಕುತ್ತಾ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ಅಧಿವೇಶನ ನಡೆಯೋದು, ಜನ ಪರ ವಿಚಾರಗಳು ಚರ್ಚೆಯಾಗೋದೇ ಬೇಕಾಗಿಲ್ಲ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಣಿಪುರ ವಿಚಾರದ ಕುರಿತ ಚರ್ಚೆಗೆ ನಾವು ಸಿದ್ದರಿದ್ದೇವೆ. ಇದನ್ನ ಅಧಿವೇಶನದಲ್ಲಿ ನಿನ್ನೆಯೂ ನಾವು...

Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ  ಕಾಂಗ್ರೆಸ್ ಪಕ್ಷದ  ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ  ಮಾಜಿ ಶಾಸಕ ವಾಸು ಅವರಿಗೆ  ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ  ವಾಸುಗೆ ನೋಟಿಸ್ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...

Chalavadi Narayana Swami : ಕಾಂಗ್ರೆಸ್ ಗೋಮುಖ ವ್ಯಾಘ್ರ : ಛಲವಾದಿ

Political News : ಸದನದಲ್ಲಿ ಬಿಜೆಪಿ ನಾಯಕರು ಅತಿರೇಕದ ವರ್ತನೆ ಮಾಡಿದ್ದಾರೆಂದು 10 ಬಿಜೆಪಿ  ನಾಯಕರನ್ನು ಅಮಾನತು ಮಾಡಲಾಗಿತ್ತು.  ಈ ವಿಚಾರವಾಗಿ ವಿಧಾನ ಸೌಧದ ಗಾಂಧಿ ಪ್ರತಿಮೆ  ಬಳಿ ಜುಲೈ 20 ಅಂದರೆ ಗುರುವಾರ  ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಬಿಜೆಪಿಗರ ವಿಚಾರವಾಗಿ ಡಿಸಿಎಂ ಡಿಕೆಶಿ ಬಿಜೆಪಿಗರು ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು...
- Advertisement -spot_img

Latest News

Mandya: ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ?: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Political News: ಮಂಡ್ಯದಲ್ಲಿಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ರಮೇಶ್ ಸೇರಿ ಜೆಡಿಎಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಶಾಸಕ ಕದಲೂರು ಉದಯ್ ವಿರುದ್ಧ ಕಿಡಿಕಾರಿದ್ದಾರೆ. ಈ ವೇಳೆ ಮಾತನಾಡಿರುವ...
- Advertisement -spot_img