Wednesday, March 4, 2026

Congress

ವಿರೋಧ ಪಕ್ಷದ ಪ್ರತಿಭಟನೆ ವಿಚಾರವಾಗಿ ಡಾ. ಜಿ. ಪಮೇಶ್ವರ್ ತಿರುಗೇಟು

ರಾಜಕೀಯ: ಐದು ಗ್ಯಾರಂಟಿ ಜಾರಿ ಮಾಡುವ ಕುರಿತು ಪ್ರತಿಭಟನೆ ಕೈಗೊಂಡಿರುವ ಬಿಜೆಪಿ ಪಕ್ಷ ಅಧಿವೇಶನ ನಡೆಯುವ ಸಮಯದಲ್ಲಿ ಇಂದು ಬಿಜೆಪಿ ನಾಯಕರು ಮಾಜಿ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಮತ್ತು ಹಿರಿಯ ನಾಯಕರಾದ ಯಡಿಯೂರಪ್ಪನವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಸದನದ ಒಳಗೂ ಹೊರಗೂ ನಡೆಸುತ್ತಿರುವುದಕ್ಕೆ  ಗೃಹ ಸಚಿವ ಡಾ ಜಿ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಈಗಾಗಲೆ ಜಾರಿ ಮಾಡಿರುವ ಗ್ಯಾರಂಟಿಗಳನ್ನು...

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಜುಲೈ 04, (ಕರ್ನಾಟಕ ವಾರ್ತೆ) : ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾರಿಂದ ಆತ್ಮೀಯ ಬೀಳ್ಕೊಡುಗೆ ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ...

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ಸಿಎಂ ಕಛೇರಿಗೆ ಹೋಗಬೇಕೆಂದರೆ ಲಂಚ ಕೊಡಬೇಕು -ಕುಮಾರಸ್ವಾಮಿ

ರಾಜಕೀಯ ಸುದ್ದಿ: ರಾಜ್ಯಪಾಲರ ಭಾಷಣದ ಬಳಿಕ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಸರ್ಕಾದ ವಿರುದ್ದ ಲಂಚದ ಆರೋಪವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇರಿದ್ದಾರೆ. ಕಾಂಗ್ರೆಸಸ್ ಬಿಜೆಪಿ ಈಸ್ಟ್ ಇಂಡಿಯಾ ಕಂಪನಿ ಇದ್ದಂಗೆ.  ಸರ್ಕಾರದಲ್ಲಿ ಸಿಂಡಿಕೇಟ್ಟ ಶುರುವಾಗಿದೆ. ಆಯಾ ಇಲಾಖೆಯಲಲ್ಇ ಒಂದಪೊಂದು ಸಿಂಡಿಕೇ್ಟ  ಶುರುವಾಗಿದೆ. ಮಾಜಿ ಮಖ್ಯಮಂತ್ರಿ ಕುಮಾಸ್ವಾಮಿಯವರಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಮಾಡಿದ್ದಾರೆ . ಮುಖ್ಯಮಂತ್ರಿ ಕಛೇರಿಗೆ...

ಬಿಜಿಪಿ ವಿರುದ್ದ ಸಿದ್ದು ಲೇವಡಿ

ಇಂದಿನ ವಿದಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡುವ ಮೂಲಕ ವಿಪಕ್ಷವನ್ನು ವ್ಯಂಗ್ಯ ಮಾಡಿದರು ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಹೊಂದಾಣಿಕೆ ಇಲ್ಲ ಇಲ್ಲಿಯವರೆಗೂ ಸಹ ವಿಕಕ್ಷದಲ್ಲಿ ನಾಯಕರ ಬಗ್ಗೆ ತಿಳಿದು ಬಂದಿಲ್ಲ  ಬಿಜೆಪಿಯವರು ತಮ್ಮದ್ದು ಶಿಸ್ತಿನ ಪಕ್ಷ ಅಂತಾರೆ ಆದರೆ ಅದೆಲ್ಲ ಸುಳ್ಳು ಒಗ್ಗಟ್ಟಿಲ್ಲ  ಇಂದು ಸಹ ಅಧಿವೇಶನಕ್ಕೆ ಯಾ ಸಹ ಹಾಜರಾಗಿಲ್ಲ. ಇನ್ನು...

ಇಂದು ಉಭಯ ಜಂಟಿ ಅಧಿವೇಶನ , ರಾಜ್ಯಪಾಲರಿಂದ ಭಾಷಣ

ರಾಜಕೀಯ: ವಿದಾನಸೌಧ ದಲ್ಲಿ ಜಂಟಿ ಅಧಿವೇಶನ ನಡೆಯಲಿದ್ದುಇ ಜಂಟಿ ಅಧಿವೇಶನದಲ್ಲಿ ರಾಜ್ರಪಾಲರಾದ ತಾವಚಂದ್ರ ಗೊಹ್ಲೋಟ್  ಉಭಯ ಸಧನವನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ   ಈ ನ್ನು ಈ ಅಧಿವೇಶನದಲ್ಲಿ ರಾಜ್ಯಪಾಲರ ಬಾಷಣ  ಕತೂಹಲ ಕೆರಳಿಸಿದೆ. ಇನ್ನೇ ನು ಕೆಲವೇ ಕ್ಷಣಗಳಲ್ಲಿ ಅಧಿವೇಶನ ಶುರuವಾಗಲಿದ್ದು ಈಗಾಗಲೆ ವಿಧಾನಸೌಧರಾಜ್ಯಪಾಲರ ಆಗಮನವಾಗಿದ್ದು ರಾಜ್ಯಪಾಲನ್ನು ನಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಸ್ವಾಗತಿಸಿದರು. ಇನ್ನೊಂದು ವಿಚಾರವೆಂದರೆ...

ಕೆ.ಸಿ.ಎನ್.ಮೋಹನ್ ನಿಧನಕ್ಕೆ ಸಚಿವ ಶಿವರಾಜ್ ತಂಗಡಗಿ ಶೋಕ…

Movie News: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಮತ್ತು ವಿತರಕ ಕೆ ಸಿ ಎನ್ ಮೋಹನ್ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಎಂದು ಹೆಸರಾಗಿದ್ದ ಕೆ ಸಿ ಎನ್ ಸಂಸ್ಥೆ ಕನ್ನಡದಲ್ಲಿ ದೊಡ್ಡ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ: ಜೋಶಿ

Hubballi News: ಹುಬ್ಬಳ್ಳಿ: ಮಾಜಿ ಶಾಸಕ ರೇಣುಕಾಚಾರ್ಯರಿಗೆ ನೋಟೀಸ್ ಕೊಟ್ಟ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಪಕ್ಷದ ಚೌಕಟ್ಟನಲ್ಲಿ ಮಾತನಾಡಲು ರೇಣುಕಾಚಾರ್ಯಗೆ ಹೇಳುವೆ ಎಂದಿದ್ದಾರೆ. ಅಲ್ಲದೇ, ಬಿಎಸ್‌ವೈ  ಆಪ್ತರೆಂದು ನೋಟೀಸ್ ಎಂದು ಆರೋಪಕ್ಕೆ ಉತ್ತರ ಕೊಟ್ಟ ಅವರು, ಯಾರನ್ನೆಲ್ಲ ಕರೆದಿದ್ದೀವಲ್ಲ, ಅದರ ನೇತೃತ್ವ ಬಿ ಎಸ್ ಯಡಿಯೂರಪ್ಪ ಅವರೇ ವಹಿಸಿದ್ದರು....

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...
- Advertisement -spot_img

Latest News

ಏನ್ರೀ ಮೋದಿಯವರೇ. ಎಷ್ಟು ಸುಳ್ ಹೇಳಿದ್ರೂ ಕೇಳ್ಬೇಕಾ ಮಾರಾಯಾ..?: Ramesh Kumar Exclusive podcast

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಪ್ರಧಾನಿ ಮೋದಿಯವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/knmwaSeNL7g ನಮ್ಮ ದೇಶದಲ್ಲಿ ಗೋಡ್ಸೆಯಂಥವರನ್ನು...
- Advertisement -spot_img