Tuesday, March 3, 2026

Congress

‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧ’

Political News: ಬೆಂಗಳೂರು: ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್‌ಸಿ ಪರಿಷತ್ ಸದಸ್ಯರೊಂದಿಗೆ ಇಂದು ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ, ಅವರ ಸಲಹೆ, ಅಭಿಪ್ರಾಯವನ್ನು ಸಂಗ್ರಹಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.. ಬೆಂಗಳೂರಿನ ನಿವಾಸಿಗಳು ಎದುರಿಸುತ್ತಿರುವ...

ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್...

ಮೂಲಭೂತ ಸೌಕರ್ಯಕ್ಕೆ ಆಗ್ರಹ: ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಿ ಹಾಕಿದ ಗ್ರಾಮಸ್ಥರು…

Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ‌ನಡೆದಿದೆ. ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...

ಕೇಂದ್ರ ಸರ್ಕಾರದ ಅಕ್ಕಿ ಬದಲಿಗೆ ಹಣ ಹಾಕುವುದು ಸೂಕ್ತ: ಶಾಸಕ ಬೆಲ್ಲದ

Hubballi News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಡುವ ಐದು ಕೆಜಿ ಅಕ್ಕಿಯಲ್ಲಿಯೇ ತಮ್ಮ ರಾಜಕೀಯ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುವ ಬದಲಿಗೆ ಅರ್ಹ ಪಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕಾರ್ಯ ಮಾಡಬೇಕು ಅಂದಾಗ ಜನರಿಗೆ ಯಾರು...

ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್

Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...

‘ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಉತ್ತಮ ವ್ಯಕ್ತಿಗಳಾಗಿ ವಿದ್ಯಾರ್ಥಿಗಳ ರೂಪಿಸಲಿ’

 Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಲ್ಲೋಟ್ ತಿಳಿಸಿದರು. ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...

ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆ ಸಿಎಂ‌ ಆದೇಶಕ್ಕೆ ಸ್ಪಂದಿಸಿದ ಸಚಿವ ಲಾಡ್

Political News ಬೆಂಗಳೂರು,ಜೂ.03(ಕರ್ನಾಟಕ ವಾರ್ತೆ): ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ  ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು,ವಿಶೇಷ ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ...

ಮಧ್ಯವರ್ತಿ ಹಾವಳಿ ತಡೆಗೆ ಕ್ರಮ: ಸಚಿವ‌ ಬಿ.ನಾಗೇಂದ್ರ

ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ...

ಸಿಎಂ ಸಿದ್ದರಾಮಯ್ಯ ಘೋಷಿಸಿದ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು..?

Political News:ಬೆಂಗಳೂರು: ಚುನಾವಣೆಗೂ ಮುಂಚೆ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ 5 ಗ್ಯಾರಂಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಜಾರಿಗೊಳಿಸಿದ್ದಾರೆ. ಈ 5 ಗ್ಯಾರಂಟಿಗಳು ಯಾವುದು..? ಅದರ ನಿಯಮಗಳೇನು ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ವಿವರಿಸಿದ್ದಾರೆ. ಅವು ಹೀಗಿದೆ. ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದು ಕ್ಯಾಬಿನೆಟ್‌ ಸಭೆಯಲ್ಲಿ ಸಮ್ಮತಿ ನೀಡಲಾಗಿದ್ದು, ಕರ್ನಾಟಕದ...

ಎಲ್ಲಾರು ಸಮಾನರು: ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಟಿ.ಎನ್. ಇನವಳಿ ಕರೆ

Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img