Monday, March 2, 2026

Congress

ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...

ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ...

ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬವಾಗಿದ್ದು, ಅವರ ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ, ತಂದೆಯವರಿಗೆ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ...

‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’

ಬೆಂಗಳೂರು: ಸಿದ್ದರಾಮಯ್ಯ ಸದ್ಯ ಸಿಎಂ ಆಗಿದ್ದು, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇಬ್ಬರೂ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್...

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ, ಕಾಯಿ ಒಡೆದು ಹರಕೆ ಸಲ್ಲಿಕೆ: ಕೊಟ್ಟೂರು ಮಂಜುನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ...

‘ಒಂದು ಕ್ಷೇತ್ರದಲ್ಲಾದರೂ ಬಿಜೆಪಿ ಗೆಲ್ಲಿಸು ಎಂದು ಚಾಲೆಂಜ್ ಹಾಕಿದ್ದೆ, ಅವರಿಗೆ ನಮ್ಮ ನೋವೇ ಶಾಪವಾಗಿ ತಟ್ಟಿದೆ’

ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ...

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮುಂದೆ ತನ್ನ ಮಗುವನ್ನ ಎಸೆದ ತಂದೆ, ಯಾಕೆ ಗೊತ್ತಾ..?

ಭೋಪಾಲ್: ವೇದಿಕೆಯಲ್ಲಿ ಕುಳಿತಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎದುರಿಗೆ ತಂದೆಯೋರ್ವ ತನ್ನ ಮಗುವನ್ನ ಎಸೆದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಸಾಗರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಈತನನ್ನು ಮುಖೇಶ್ ಪಟೇಲ್ ಎಂದು ಗುರುತಿಸಲಾಗಿದೆ. ಈತನ ಒಂದು ವರ್ಷದ ಮಗುವಿಗೆ ಹೃದಯದಲ್ಲಿ ಹೋಲ್ ಇದ್ದು, ಅದರ ಆಪರೇಷನ್ ಖರ್ಚಿಗಾಗಿ 3ವರೆ ಲಕ್ಷ ರೂಪಾಯಿ...

ನನಗೆ ಸಿಎಂ ಪಟ್ಟ ಕೊಡಲಾಗದಿದ್ದರೆ, ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟು

ನವದೆಹಲಿ: ಪ್ರಣಾಳಿಕೆ, ಚುನಾವಣಾ ಪ್ರಚಾರ ಎಲ್ಲದರ ಮೂಲಕ ರಾಜ್ಯದ ಜನರ ಮನಗೆದ್ದ ಕಾಂಗ್ರೆಸ್ ಅಧಿಕಾರಕ್ಕಂತೂ ಬಂದಿದೆ. ಆದರೆ, ಈಗ ಸಿಎಂ ಯಾರಾಗ್ತಾರೆ ಅನ್ನೋದೇ ರಾಜ್ಯದ ಜನರಿಗೆ ಕುತೂಹಲ. ಆದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಡಿಕೆಶಿ ಜೊತೆ ಸಂಧಾನ ಸಭೆ ನಡೆಸಿದರೂ ಕೂಡ, ಅದು ವಿಫಲವಾಗಿದೆ. ಏಕೆಂದರೆ, ನನಗೆ...

ಸಿದ್ದರಾಮಯ್ಯರಿಂದ ಹೈಕಮಾಂಡ್‍ಗೆ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ

ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...

‘ಹಾಲಿ ಶಾಸಕರು ಆವೇಷಕ್ಕೆ ಒಳಗಾಗದೆ, ಸ್ವಂತ ವಿವೇಚನಾ ಶಕ್ತಿಯಲ್ಲಿ ಕೆಲಸ ಮಾಡಲಿ’

ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮ‌ಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ. ನಾನು  ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img