Sunday, March 1, 2026

Congress

‘ರಾತ್ರಿ ಎಲ್ಲಾ ಮಟನ್ ತಿಂತಾರೆ, ಬೆಳಿಗ್ಗೆ ಎದ್ದು ಮಾಂಸಾಹಾರಿಗಳಿಗೆ ಬೈತಾರೆ’

ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ,  ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...

‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’

ಬೆಂಗಳೂರು:  ಸಂಸದ ಪ್ರತಾಪ್‌ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...

‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘

ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ....

‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’

ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....

‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’

ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...

‘ನಾನು ಮಂಡ್ಯ ಗೌಡ್ತಿ. ಅದನ್ನ ನನ್ನಿಂದ ಯಾರೂ ಕಿತ್ತುಕೊಳ್ಳೋಕ್ಕೆ ಆಗಲ್ಲ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...

ಮತ್ತೆ ರಾಜಕೀಯಕ್ಕೆ ಬರುವ ಬಗ್ಗೆ ರಮ್ಯಾ ಹೇಳಿದ್ದೇನು..?

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...

‘ಗೌಡರ ಹುಡ್ಗಾ ಇದ್ರೆ ಹುಡುಕಿ, ಒಂದು ಸ್ವಯಂವರಾನೂ ಮಾಡಿಬಿಡಿ’

ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ. ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...

‘ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ’

ಕೋಲಾರ: ಬಜರಂಗದಳ ನಿಷೇಧ ಕುರಿತ ವಿಚಾರದ ಬಗ್ಗೆ ಡಿ.ಕೆ.ಶಿವಕುಮಾರ್, ಮುಳಬಾಗಿಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಅವರು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿಯನ್ನು ಕದಡಿಸುತ್ತಿದ್ದಾರೆ. ನಾವು ಶಾಂತಿ ಮೂಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಅವರು ಯಾವುದೇ ಪಕ್ಷದಲ್ಲಿರಲಿ, ನಮಗೆ ಅಭ್ಯಂತರ ಇಲ್ಲ. ಅನೇಕ ಕಡೆ ಇಂದು ಕಾನೂನಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಮ್ಮಲ್ಲಿ ಶಾಂತಿಯ...

ಕಡು ಬಡವರಿಗೆ ಸೂರು, ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ: ಎಸ್.ಟಿ.ಸೋಮಶೇಖರ್

ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img