Sunday, March 1, 2026

Congress

ಮತದಾರರಿಗೆ ಆಮಿಷ ಒಡ್ಡಿದ್ರಾ ಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ..?

ಹಾಸನ : ಹಾಸನ ಶಾಸಕ ಪ್ರೀತಂಗೌಡ ಪ್ರಚಾರದ ವೈಖರಿ ನೋಡಿದ್ರೆ, ಅವರು ಮತದಾರರಿಗೆ ಆಮಿಷ ಒಡ್ಡಿದ್ರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಶಾಸಕ ಪ್ರೀತಂಗೌಡ ದೇವರ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಯತ್ನ ಮಾಡಿದ್ದಾರೆ. ದೇವರ ಮುಂದೆ ಮಂಗಳಾರತಿ ಮಾಡಿ ನನಗೆ ಮಾತು ಕೊಡಿ ಎಂದು ಪ್ರೀತಂಗೌಡ ಮತ ಕೇಳಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಮಲ್ಲನಾಯಕನಹಳ್ಳಿಯಲ್ಲಿ ನಿನ್ನೆ ರಾತ್ರಿ...

ಮೋದಿ ವಿಷದ ಹಾವೆಂಬ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಮಲ್ಲಿಕಾರ್ಜುನ ಖರ್ಗೆ..

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ವಿರುದ್ಧ ಹೇಳಿಕೆ ಕೊಟ್ಟಿದ್ದು, ಮೋದಿ ಸರ್ಪ ಇದ್ದ ಹಾಗೆ, ಅವರನ್ನ ನೆಕ್ಕಿ ನೋಡಿದ್ರೆ, ಮುಗೀತು, ಸತ್ತೇ ಹೋಗ್ತೀರಿ ಎಂದು ಹೇಳಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಖರ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಇದು ನನ್ನ ಸುದೀರ್ಘ ರಾಜಕೀಯ ಜೀವನದ ನಡವಳಿಕೆಯೂ ಅಲ್ಲ. ನಾನು ಯಾವಾಗಲೂ ಸ್ನೇಹಿತರು ಮತ್ತು ವಿರೋಧಿಗಳ...

‘ಕುತಂತ್ರಿಗಳು ಒಂದ್‌ ಹೆಣ್ಣುಮಗು ಮೇಲೆ ಕೇಸ್ ಹಾಕೋಕ್ಕೆ ಇಳಿದಿದ್ದಾರೆ’

ಬೆಂಗಳೂರು: ಬೆಂಗಳೂರಿನಲ್ಲಿಂದು ಪ್ರಚಾರ ನಡೆಸಿದ ಶರತ್ ಬಚ್ಚೇಗೌಡ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ತಾನೇ ಶರತ್ ಬಚ್ಚೇಗೌಡ, ಪತ್ನಿಯ ಕಾರ್ ಜಖಂಗೊಳಿಸಿದ್ದು. ಇದೀಗ ವಿರೋಧ ಪಕ್ಷದವರು ಆಕೆಯ ಮೇಲೆ ಎಫ್‌ಐಆರ್ ಹಾಕಲು ಮುಂದಾಗಿದ್ದಾರೆ ಎಂದು ಶರತ್‌ ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾನು ಗಂಡಸು, ನಾನು ಎಲ್ಲವನ್ನೂ ಎದುರಿಸುತ್ತೇನೆ. ನನ್ನ ಮೇಲೆ ನಾಲ್ಕು ಬೋಗಸ್...

‘ಹಿಂದಿ ಆಳ್ವಿಕೆ ಬೇಡ ಕನ್ನಡದ ಪಕ್ಷ ಬೇಕು ಅಂತ ಜನ ನಿರೀಕ್ಷಿಸಿದ್ದಾರೆ’

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ರವೀಂದ್‌ರ ಶ್ರೀಕಂಠಯ್ಯ ಅಬ್ಬರದ ಪ್ರಚಾರ ನಡೆಸಿದ್ದು, ಜೆಡಿಎಸ್ ಪರ ಮತಯಾಚಿಸಿದ್ದಾರೆ. ಕೊಡಿಯಾಲ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಗ್ರಾಮಸ್ಥರು, ಪಟಾಕಿ ಸಿಡಿಸಿ ಪುಷ್ಪವೃಷ್ಟಿ ಸಲ್ಲಿಸಿದ್ದಾರೆ. ಅಲ್ಲದೇ ಆರತಿಯನ್ನೂ ಬೆಳಗಿದ್ದಾರೆ. ತದನಂತರ ರವೀಂದ್ರ ಶ್ರೀಕಂಠಯ್ಯ, ಚುನಾವಣೆ ಪ್ರಚಾರವನ್ನ ಕೈಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಪ್ರಚಾರ ತುಂಬಾ ಚೆನ್ನಾಗಿ ನಡೆಯುತ್ತಿದೆ. ಜನರು ಪ್ರೀತಿಯಿಂದ...

‘ಈ ಬಾರಿ ಜನರು ಮತ ಕೊಟ್ಟು ಆಶೀರ್ವಾದ ಮಾಡ್ತಾರೆ ಅನ್ನೊ ವಿಶ್ವಾಸ ಇದೆ’

ಮಂಡ್ಯ: ಜೆಡಿಎಸ್ ಅಭ್ಯರ್ಥಿ ರಾಮಚಂದ್ರು ಪರ ಅವರ ಪತ್ನಿ ಕಲ್ಪನಾ ಮತಯಾಚನೆ ಮಾಡಿದ್ದಾರೆ. ರಾಮಚಂದ್ರು, ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಕಲ್ಪನಾ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದಾರೆ. ಮಂಡ್ಯದ ಕಲ್ಲಹಳ್ಳಿಯ ಪ್ರತಿ ವಾರ್ಡ್ ಗಳಿಗೆ ಭೇಟಿ ಕೊಟ್ಟು, ಪತಿ ರಾಮಚಂದ್ರು ಪರ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಕಲ್ಪನಾ, ಜೆಡಿಎಸ್...

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...

‘ಸುಳ್ಳು ಹೇಳುವುದೇ ಅಭ್ಯಾಸವಾಗಿ ಬಿಟ್ಟರೆ ಸತ್ಯ ತಿಳಿಯುವುದೇ ಇಲ್ಲ’

ಬಿಜೆಪಿ ಸರ್ಕಾರವೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ನೀಡಿದ್ದು ಸ್ವತಃ ಸಂಸದೆ ಶೋಭಾ ಕರಂದ್ಲಾಜೆಗೆ ಗೊತ್ತಿಲ್ಲವೆಂದು ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ, ಮಾಜಿ ಸಿಎಂ ಸಿದ್ದರಮಾಯ್ಯ, ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಈ ವೀಡಿಯೋದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ಸರ್ಕಾರ ಎಲ್ಲಿಂದ ಮೀಸಲಾತಿ ಕೊಡಬೇಕು..? ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿದೆ. ಅದು ಈ ಬಾರಿ...

ಸಮೀಕ್ಷೆಗಳ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಗರಂ..!

ತುಮಕೂರು: ಜೆಡಿಎಸ್ ಸಭೆಯೊಂದರಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಕೆಲ ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಗಳ ವಿರುದ್ಧ ಗರಂ ಆಗಿದ್ದಾರೆ. ಮಾಧ್ಯಮಗಳು ನಡೆಸುತ್ತಿರುವ ಸಮೀಕ್ಷೆಯಲ್ಲಿ, 24ಸೀಟು, 27 ಸೀಟು, 29 ಸೀಟು ಇದರ ಆಸುಪಾಸಿನಲ್ಲೇ ಜನತಾದಳವನ್ನ ಇರಿಸಿದ್ದಾರೆ. ನಾವು ಕೋಟಿ ಕೋಟಿ ಕೊಟ್ಟರೆ, 29 ಸೀಟಿನಿಂದ 129 ಸೀಟೆಂದು ಹಾಕುತ್ತಾರೆ. ಆದರೆ ನಮ್ಮ ಕಾರ್ಯಕರ್ತರಿಗೆ ಕೊಡಲು ನಮ್ಮ...

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ...

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img