Sunday, March 1, 2026

Congress

‘ಯಾರು ಸಹ ಜಾತಿ-ಮತ ನೋಡಬಾರದು. ಎಲ್ಲಾ ವರ್ಗದವರ ಅಭಿವೃದ್ಧಿಗೆ ಬಿಜೆಪಿ ಇದೆ’

ಮಂಡ್ಯ:ಮಂಡ್ಯದ ಪಾಂಡವಪುರದಲ್ಲಿಂದು ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಿದ್ದು, ಮಂಡ್ಯ ಜಿಲ್ಲೆಯನ್ನು ಹಾಡಿ ಹೊಗಳಿದ್ದಾರೆ. ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿ ರಾಜ್ಯ ಪ್ರವಾಸ ಮಾಡಿದ್ದೇನೆ. ವಿಜಯೇಂದ್ರನನ್ನು ಪರಿಚಯ ಮಾಡಿಕೊಟ್ಟ ಹಳೆ ಮೈಸೂರು ಭಾಗದಿಂದ ಚುನಾವಣಾ ಪ್ರಚಾರ ಮಾಡಿದ್ದೇನೆ. ಯಡಿಯೂರಪ್ಪ ಅವರ ಹುಟ್ಟೂರು ಮಂಡ್ಯ ಜಿಲ್ಲೆ. ಮೋದಿಜೀ, ಯಡಿಯೂರಪ್ಪ, ಬೊಮ್ಮಾಯಿ ಅವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮೇಲುಕೋಟೆ ಕ್ಷೇತ್ರದ ಜನ...

ಲಿಂಗಾಯಿತ ಸಿಎಂ ಭ್ರಷ್ಟಾಚಾರಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್..

ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್‌ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್‌. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ. ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...

‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...

‘ನನ್ನ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಕಡೆಯಿಂದ ಹೇಳಿಸಿದರೂ ನನಗೆ ಸೀಟ್‌ ಸಿಗಲಿಲ್ಲ’

ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್‌ ನಲ್ಲಿ ಮತ್ತೊಂದು ವೀಡಿಯೋ ಶೇರ್‌ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...

ಭಾರೀ ಮಳೆಯಿಂದಾಗಿ ಅಮಿತ್ ಶಾ ಕಾರ್ಯಕ್ರಮ ರದ್ದು, ಇನ್ನೊಮ್ಮೆ ಬರುತ್ತೇನೆಂದ ಚಾಣಕ್ಯ

ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ...

‘ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ’

ಬೆಂಗಳೂರು: ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ವಿರುದ್ಧ ಲಿಂಗಾಯಿತ ವಿಷಯ ಇಟ್ಟುಕೊಂಡು ವಾಗ್ದಾಳಿ ಮಾಡಿದ್ದರು. ಅದಕ್ಕೆ ಪ್ರತ್ಯುತ್ತರ ನೀಡಿದ ಸಿಎಂ ಬೊಮ್ಮಾಯಿ, ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ. ಇತ್ತೀಚೆಗಷ್ಟೇ ಸವದಿ ಮತ್ತು ಶೆಟ್ಟರ್ ಬಿಜೆಪಿ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಲಿಂಗಾಯಿತರ ಸಂಖ್ಯೆ ಕಡಿಮೆಯಾಗಿದೆ. ಇದನ್ನೇ ಅಸ್ತ್ರವನ್ನಾಗಿ ಬಳಸಿ, ಡಿಕೆಶಿ ಬಿಜೆಪಿ...

‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ....

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...

ಜೆಡಿಎಸ್ ಟಿಕೇಟ್ ಕೈ ತಪ್ಪಿದ್ದಕ್ಕೆ ಭಾವುಕರಾದ ವಿಜಯಾನಂದ..

ಮಂಡ್ಯ: ಜೆಡಿಎಸ್ ಟಿಕೇಟ್ ತಪ್ಪಿದ ಹಿನ್ನೆಲೆ, ವಿಜಯಾನಂದ ಭಾವುಕರಾಗಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ವಿಜಯಾನಂದಗೆ ಟಿಕೇಟ್ ಕೊಡುವ ಬದಲಾಗಿ, ಬಿ.ಆರ್.ರಾಮಚಂದ್ರುಗೆ ಟಿಕೇಟ್ ಕೊಡಲಾಗಿದೆ. ಪಕ್ಷದ ವರಿಷ್ಠರ ವಿರುದ್ಧ ವಿಜಯಾನಂದ ಅಸಮಾಧಾನ ವ್ಯಕ್ತಪಡಿಸಿದ್ದು, ನಿನ್ನೆಯಷ್ಟೇ ಸ್ವಾಭಿಮಾನ ಪಡೆ ಹೆಸರಿನಲ್ಲಿ ವಿಜಯಾನಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಪಕ್ಷೇತ್ರವಾಗಿ ನಿಂತು, ಜೆಡಿಎಸ್ ಸೋಲಿಸಲು ರಣತಂತ್ರ ಹೆಣೆದಿದ್ದಾರೆ. ಆದರೆ...

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img