Saturday, February 28, 2026

Congress

ಸ್ಟಾರ್‌ ಕ್ಯಾಂಪೇನರ್ಸ್ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ಶೆಟ್ಟರ್‌ಗೂ ಸಿಕ್ಕಿದೆ ಸ್ಥಾನ

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಲೀಸ್ಟ್‌ನಲ್ಲಿ ಬಿಜೆಪಿಯಿಂದ ವಲಸೆ ಬಂದಿರುವ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಕ್ಕಿದ್ದು, ಒಟ್ಟು 40 ನಾಯಕರ ಹೆಸರಿದೆ. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಸಾಧು ಕೋಕಿಲಾ, ಶಶಿ ತರೂರ್, ಪಿ.ಚಿದಂಬರಂ, ಅಶೋಕ್ ಗೆಹ್ಲೋಟ್,...

ಜೆಡಿಎಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ, 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 59 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಕಾಂಗ್ರೆಸ್, ಮತ್ತು ಬಿಜೆಪಿಯಿಂದ ವಲಸೆ ಬಂದವರಲ್ಲಿ ಹಲವರು ಟಿಕೇಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಯಾರ್ಯಾರಿಗೆ ಟಿಕೇಟ್ ಸಿಕ್ಕಿದೆ ಅನ್ನೋ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.. ನಿಪ್ಪಾಣಿ- ರಾಜು ಮಾರುತಿ ಪವಾರ್ ಚಿಕ್ಕೋಡಿ- ಸದಾಶಿವ ವಾಳಕೆ ಕಾಗವಾಡ- ಮಲ್ಲಪ್ಪ ಚುಂಗ ಹುಕ್ಕೇರಿ- ಬಸವರಾಜ್ ಗೌಡ ಪಾಟೀಲ್ ಅರಭಾವಿ-...

ನಾಮಪತ್ರ ಸಲ್ಲಿಸಿದ ಸಿಎಂ: ಬೊಮ್ಮಾಯಿಗೆ ಸಾಥ್ ಕೊಟ್ಟ ನಟ ಕಿಚ್ಚ, ಕೇಂದ್ರ ಸಚಿವ ನಡ್ಡಾ..

ಹಾವೇರಿ: ಹಾವೇರಿಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವ ಬೊಮ್ಮಾಯಿಗೆ ನಟ ಕಿಚ್ಚ ಸುದೀಪ್ ಸೇರಿ, ಹಲವಾರು ರಾಜಕೀಯ ನಾಯಕರು ಸಾಥ್ ನೀಡಿದ್ದಾರೆ. ಇಂದು ಹಾವೇರಿ ಸವಣೂರಿನಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆದಿದ್ದು, ಇದರಲ್ಲಿ ಸಿಎಂ ಬೊಮ್ಮಾಯಿ, ಕಿಚ್ಚ ಸುದೀಪ್, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಸೇರಿ...

‘ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಭಾಷಣ ಮಾಡಿದ ರೇವಣ್ಣ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಮ್ಮ‌ಅಭ್ಯರ್ಥಿ ಸ್ವರೂಪ್ ಗೆ ಟಿಕೆಟ್ ನೀಡಿದೆ. ಭವಾನಿಯವರೇ ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿ ಟಿಕೆಟ್ ‌ನೀಡುವಂತೆ ಹೇಳಿದ್ದರು. ನನಗೆ ನಮ್ಮ ಮಾವ ದೇವೆಗೌಡರ ಆರೋಗ್ಯ ಮುಖ್ಯ ಎಂದು ನಿರ್ಧಾರ ಮಾಡಿದ್ದಾರೆ. ಮೇ‌೧೦ ರಂದು ನಡೆಯುವ...

‘ಇಷ್ಟು ದಿನ ನಿಮ್ಮ ಹವಾ, ನಾಳೆಯಿಂದ ನಮ್ಮ ಹವಾ’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಪ್ರೀತಂಗೌಡ ವಿರುದ್ಧ ಹರಿಹಾಯ್ದಿದ್ದಾರೆ. ರೇವಣ್ಣ ಫ್ಯಾಮಿಲಿ ಪ್ರಚಾರಕ್ಕೆ ಬರ್ತಾರೋ ಇಲ್ವೋ ಅಂತಾ ಅನುಮಾನ ಇತ್ತು. ಟಿಕೆಟ್ ಹಾಗೂ ಪ್ರಯತ್ನ ಮಾಡಿದ್ದು ನಿಜ.  ಟಿಕೆಟ್ ಘೋಷಣೆಯಾದ ಬಳಿಕ ರೇವಣ್ಣ ಫ್ಯಾಮಿಲಿ ಜೆಡಿಎಸ್ ಪಕ್ಷಕ್ಕೆ ನಿಷ್ಠೆಯಾಗಿರುತ್ತೇವೆ. ನಾವು ಬಹಳ ಸಮಯವನ್ನು ಹಾಳು‌ಮಾಡಿಕೊಂಡಿದ್ದೇವೆ....

‘ಸ್ವರೂಪ್ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ತಾನೆ, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ’

ಹಾಸನ: ಹಾಸನದಲ್ಲಿಂದು ಜೆಡಿಎಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಭವಾನಿ ರೇವಣ್ಣ, ಸ್ವರೂಪ್‌ರನ್ನ ಪಕ್ಕದಲ್ಲೇ ನಿಲ್ಲಿಸಿಕೊಂಡು ಭಾಷಣ ಮಾಡಿದ್ದಾರೆ. ಈ ವೇಳೆ ಸ್ವರೂಪ್ ಭವಾನಿಯವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ‌ ಮಕ್ಕಳು ಬೇರೆ ಅಲ್ಲ. ಹಿಂದೆ‌ ಇದ್ದ ಎಲ್ಲಾ ವಿಚಾರಗಳನ್ನ...

ಡಿ.ಕೆ.ಮೋಹನ್ ಬಾಬುಗೆ ಒಲಿದ ಕೆ.ಆರ್.ಪುರ ಕಾಂಗ್ರೆಸ್ ಟಿಕೇಟ್

ಬೆಂಗಳೂರು: ಕೆಆರ್ ಪುರ : ಕೆಆರ್‌ಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೇಟ್ ಫೈನಲ್ ಆಗಿದ್ದು, ಡಿ.ಕೆ.ಮೋಹನ್ ಬಾಬುಗೆ ಟಿಕೇಟ್ ಒಲಿದಿದೆ. ಟಿಕೇಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೇಂಬ್ರಿಡ್ಜ್ ವಿದ್ಯಾಸಂಸ್ಥೆಗಳ ಮಾಲೀಕರಾಗಿರುವಂಥ ಮೋಹನ್ ಬಾಬು, ನಾಳೆ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. https://karnatakatv.net/fighter-ravi-filed-nomination/ https://karnatakatv.net/with-the-support-of-thousands-of-activists-mla-ln-narayanaswamy-submitted-his-nomination-paper/ https://karnatakatv.net/shobha-karandlaje-outrage-against-jagadish-shetter/

ಬಾಗೇಪಲ್ಲಿಯಲ್ಲಿ ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ

ಬಾಗೇಪಲ್ಲಿಯಲ್ಲಿ ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ, ರ್ಯಾಲಿ ನಡೆಸಿದ್ದು, ಹಲವರು ಸಿಪಿಐಎಂ ಬಾವುಟ ಹಿಡಿದು, ಅನಿಲ್ ಕುಮಾರ್ಗೆ ಸಾಥ್ ಕೊಟ್ಟಿದ್ದಾರೆ.

‘ಕರ್ನಾಟಕ ರಾಜ್ಯ ಸಮಸ್ಯೆಗಳಿಗೆ ಪೊರಕೆಯೊಂದೇ ಪರಿಹಾರ’

ರೋಣ: ರೋಣ ಆಮ್ ಆದ್ಮಿ ಕ್ಷಕದ ಅಭ್ಯರ್ಥಿಯಾಗಿರುವ ಆನೇಕಲ್ ದೊಡ್ಡಯ್ಯ ಬೃಹತ್ ರ್ಯಾಲಿ ಮಾಡಿ, ತಮ್ಮನ್ನು ಗೆಲ್ಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ರೋಡ್ ಶೋ ವೇಳೆ ಪಂಜಾಬ್ ಸಿಎಂ ಎಗಿರುವ ಭಗವಂತ್ ಮಾನ್, ಆನೇಕಲ್ ದೊಡ್ಡಯ್ಯರಿಗೆ ಸಾಥ್ ಕೊಟಿದ್ದಾರೆ. ಈ ಬಗ್ಗೆ ಆನೇಕಲ್‌ ದೊಡ್ಡಯ್ಯ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ. ಸಾಥ್ ಕೊಟ್ಟ ಎಲ್ಲರಿಗೂ ಧನ್ಯವಾದ...

ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಶಾಸಕ ಎಲ್‌.ಎನ್‌ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ

ದೇವನಹಳ್ಳಿ: ಪಟ್ಟಣದ ರಸ್ತೆಗಳೆಲ್ಲಾ ಮಂಗಳವಾರ ಸಂಪೂರ್ಣವಾಗಿ ಜೆಡಿಎಸ್‌ ಭದ್ರ ಕೋಟೆಯಾಗಿ ಮಾರ್ಪಾಡಾಗಿತ್ತು, ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಯಾಗಿದ್ದ ಜೆಡಿಎಸ್‌ ಕಾರ್ಯಕರ್ತರು, ಶಿಸ್ತಿನ ಸಿಪಾಯಿಗಳಂತೆ ಮೆರವಣಿಗೆ ಮಾಡಿಕೊಂಡು, ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿರನ್ನು ಹೆಗಲ ಮೇಲೆತ್ತಿ ಮೆರವಣಿಗೆಯ ಮೂಲಕ ಸಾಗಿದರು. ರಸ್ತೆಯುದ್ದಕ್ಕೂ ಶಾಸಕ, ದೇವೇಗೌಡ, ಕುಮಾರಸ್ವಾಮಿರವರ ಪರವಾದ ಘೋಷಣೆಗಳ ಧ್ವನಿ ಆಗಸದೆತ್ತರಕ್ಕೆ ಕೇಳಿಸುತಿತ್ತು, ಯುವ ಜೆಡಿಎಸ್‌ ಅಭಿಮಾನಿಗಳು ಹೂವಿನ ಸುರಿಮಳೆ ಸುರಿಸಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img