Saturday, February 28, 2026

Congress

ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..

ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...

ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...

‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’

ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...

‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’

ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...

‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...

‘ಸವದಿಗೆ ಏನು ಕಡಿಮೆ ಮಾಡಿದ್ವಿ..?, ಶೆಟ್ಟರ್‌ಗೆ ಇನ್ನೇನು ಮಾಡಬೇಕಿತ್ತು..?’

ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ‌.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/

‘ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು’

ಕೋಲಾರ: ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೊತ್ತೂರು ಮಂಜುನಾಥ್ ಮಾತನಾಡಿದ್ದು, ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೆ ಕೋಲಾರಕ್ಕೆ ಬರಬೇಕು ಅನ್ನೋದು ಎಂದಿದ್ದಾರೆ. ಅಲ್ಲದೇ, ಈಗಾಗಲೇ ಟಿವಿಗಳಲ್ಲಿ ಹಾಗೂ ಲೀಸ್ಟ್ ನಲ್ಲಿ ಬಂದಿದೆ. ನಾನು ಇಂದಿಗೂ ಹೇಳುವೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಅಭ್ಯರ್ಥಿ ಯಾಗಬೇಕು. ಪಾರ್ಟಿ ಹಾಗೂ ಹೈ ಕಮಾಂಡ್ ಹೇಳದೆ, ಕೇಳದೆ ಪಟ್ಟಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img