Saturday, February 28, 2026

Congress

‘ರಾಹುಲ್ ಗಾಂಧಿ ಟ್ರೋಲರ್ ಗಳ ರೀತಿ ಮಾತನಾಡುತ್ತಿದ್ದಾರೆ ವಿನಃ ರಾಷ್ಟ್ರೀಯ ನಾಯಕರಂತಲ್ಲ’

ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಮೊದಲೇ ಅವರು ಕಾಂಗ್ರೆಸ್ ಬಿಡುವ ಸೂಚನೆ ನೀಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಅನಿಲ್ ಗೆ ಕಾಂಗ್ರೆಸ್ಸಿಗರು ಟೀಕೆ ಮಾಡಿದ್ದರು. ಈ ಕಾರಣಕ್ಕೆ ಅನಿಲ್ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು. ಅನಿಲ್ ಕಾಂಗ್ರೆಸ್ ತೊರೆದು...

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...

‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’

ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ. ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....

‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’

ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ. ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ...

ನಾನು ಕೋಲಾರದವನೇ, ಪಾಕಿಸ್ತಾನದಿಂದ ಬಂದವನಲ್ಲ: ಗೋ ಬ್ಯಾಕ್ ಕ್ಯಾಂಪೇನರ್ಸ್‌ಗೆ ನಾಯ್ಕರ್ ಟಾಂಗ್..

ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ. ಇದಕ್ಕೆ ಮುನಿರತ್ನ...

ಕೋಲಾರ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನ

ಕೋಲಾರ : ಕೋಲಾರ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಮೋಹನ್ ಕೃಷ್ಣ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದು, ಪಕ್ಷ ಸಂಘಟನೆ ಮಾಡಿದ್ದಾರೆ. ಆದರೆ ವೇಲು ನಾಯ್ಕರ್ ಇತ್ತೀಚೆಗೆ ಬಂದಿದ್ದು, ರಾಜ್ಯದ ಬಿಜೆಪಿ ಉಸ್ತುವಾರಿ ಸಚಿವ ಮುನಿರತ್ನ ಕೂಡ ವೇಲು ನಾಯ್ಕರ್‌ಗೆ ಬೆಂಬಲ ನೀಡಿ, ಪ್ರಚಾರಕ್ಕಾಗಿ ಕೋಲಾರಕ್ಕೆ ಬಂದಿದ್ದರು....

ರಾಧಾಕೃಷ್ಣ ಮನೆಗೆ ರವಿಕುಮಾರ್ ಭೇಟಿ: ಬೆಂಬಲಿಗರಿಂದ ಹೈಡ್ರಾಮಾ, ಪೊಲೀಸರಿಂದ ಪರಿಸ್ಥಿತಿ ನಿಯಂತ್ರಣ

ಮಂಡ್ಯ: ಟಿಕೇಟ್ ಕೈ ತಪ್ಪಿದ್ದಕ್ಕೆ ಕೀಲಾರ ರಾಧಾಕೃಷ್ಣ ಬೆಂಬಲಿಗರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗಣಿಗ ರವಿಕುಮಾರ್, ಕೀಲಾರು ರಾಧಾಕೃಷ್ಣ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದಾರೆ. ರಾಧಾಕೃಷ್ಣ ಮನೆಗೆ ಬರ್ತಿದ್ದಂತೆ, ರವಿ ಕುಮಾರ್ ರಾಧಾಕೃಷ್ಣರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಹಾರ ಹಾಕಿ, ಹಣ್ಣಿನ ಬುಟ್ಟಿ...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ರಾಧಾಕೃಷ್ಣಗೆ ಟಿಕೇಟ್ ಕೊಡುವಂತೆ ಒತ್ತಾಯ..

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ರವಿಕುಮಾರ್‌ಗೆ ಟಿಕೇಟ್ ನೀಡಿದ ಹಿನ್ನೆಲೆ, ಕೀಲಾರ ರಾಧಾಕೃಷ್ಣ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಾಗಾಗಿ ಮಂಡ್ಯದ ಬಂದೀಗೌಡ ಬಟಾವಣೆಯಲ್ಲಿರುವ ರಾಧಾಕೃಷ್ಣರ ಮನೆಯ ಬಳಿ ಬೆಂಬಲಿಗರು ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರ ಬೆಂಬಲಿಗರು, ರಾಧಾಕೃಷ್ಣಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ...

‘ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ’

ಕೋಲಾರ: 'ಕುರುಕ್ಷೇತ್ರದಲ್ಲಿ ಪಾಂಡವರಿಗೆ 14 ವರ್ಷ ವನವಾಸ, ಒಂದು ವರ್ಷ ಅಜ್ಞಾತವಾಸ ಇರುತ್ತದೆ. 15 ವರ್ಷ ಕೊನೆಯಾದ ನಂತರ ಅವರಿಗೆ ಅಧಿಕಾರ ಸಿಗುತ್ತದೆ. ಹಾಗೇ ಬಹುಶಃ ಜೆಡಿಎಸ್ ಪಕ್ಷಕ್ಕೆ ಏನಾದ್ರೂ ಆ ಶಾಪ ತಟ್ಟಿದೆಯೆನೋ ಗೊತ್ತಿಲ್ಲ. ಮುಳಭಾಗಿಲು ನಲ್ಲಿ 15 ವರ್ಷಗಳಿಂದಲೂ ಅಧಿಕಾರ ಇಲ್ಲ. ಹಾಗಾಗಿ ಪಾಂಡವರು ವನವಾಸವನ್ನು ಅಂತ್ಯಗೊಳಿಸಿದಂತೆ ಮುಳಬಾಗಿಲು ಕ್ಷೇತ್ರದಲ್ಲೂ ಮೇ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img