Monday, October 6, 2025

Congress

‘ನಾನು ಎಲೆಕ್ಷನ್ ಗೆ ಹೆದರಲ್ಲ- ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ’- ಸಚಿವ ಡಿಕೆಶಿ

ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ. ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...

ಬಜೆಟ್ ಬಗ್ಗೆ ಸಿದ್ದರಾಮಯ್ಯ ಲೇವಡಿ- ನೆಟ್ಟಿಗರಿಂದ ಕ್ಲಾಸ್..!

ಬೆಂಗಳೂರು: ಕೇಂದ್ರ ಮಂಡಿಸಿರೋ 2019-20ನೇ ಸಾಲಿನ ಬಜೆಟ್ ಬಗ್ಗೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಟ್ವೀಟ್ ಮಾಡೋ ಮೂಲಕ ಲೇವಡಿ ಮಾಡಿರೋ ಸಿದ್ದರಾಮಯ್ಯರಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. https://twitter.com/siddaramaiah/status/1147058161796317184 ಕೇಂದ್ರ ಬಜೆಟ್ ಕುರಿತಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, 'ಬಜೆಟ್ ಒಂದು ಚಿಪ್ಪಿನಲ್ಲಿದೆ. ಎಲ್ಲವೂ ಸೂರ್ಯನ ಕೆಳಗಿದೆ ಆದರೆ ಅವುಗಳಲ್ಲಿ ಯಾವುದೂ...

ಸಚಿವ ಡಿಕೆಶಿಗೆ ಚಾಟಿ ಬೀಸಿದ ಬಿ.ವೈ ವಿಜಯೇಂದ್ರ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಉಂಟಾಗಿರೋ ಅಭದ್ರತೆಗಳನ್ನು ಸರಿಪಡಿಸೋದಕ್ಕೆ ಶತಾಯಗತಾಯ ಪ್ರಯತ್ನ ಪಡುತ್ತಿರೋ ಕಾಂಗ್ರೆಸ್ ನ ಟ್ರಬಲ್ ಶೂಟರ್ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಜೆಪಿಯ ಬಿ.ವೈ ವಿಜಯೇಂದ್ರ ಟ್ವೀಟ್ಟರ್ ಮೂಲಕ ಪ್ರಶ್ನೆ ಮಾಡಿದ್ದಾರೆ. ಹತಾಶೆ, ಅಸೂಯೆ, ಪರಸ್ಪರ ಕೆಸರೆರಚಾಟ, ಅಕ್ರಮ. ಇವು ಮೈತ್ರಿ ಸರ್ಕಾರದ ಕೂಸುಗಳು, ಇದರ ಫಲವೇ ಮೈತ್ರಿ ಪಕ್ಷಗಳ ವಿಕೆಟ್ ಗಳ...

ಕಾಂಗ್ರೆಸ್ ನ 2ನೇ ವಿಕೆಟ್ ಪತನ..!- ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಂಡಾಯವೆದ್ದಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ...

ಶೂ ಎತ್ತಿಕೊಡಲು ಹೋದ ಮುಖಂಡನಿಗೆ ‘ಬಿಡಪ್ಪಾ..ಟಿವಿಯವ್ರು ಇಲ್ಲೇ ಇದ್ದಾರೆ’ ಎಂದ ಸಿದ್ದರಾಮಯ್ಯ..!

ಬಾಗಲಕೋಟೆ: ಬಾದಾಮಿಗೆ ಭೇಟಿ ನೀಡಿದ್ದ ವೇಳೆ ಶೂ ಎತ್ತಿಕೊಡಲು ಪಕ್ಷದ ಮುಖಂಡ ಮುಂದಾದಾಗ ಮಾಧ್ಯಮದವರನ್ನು ನೋಡಿದ ಸಿದ್ದರಾಮಯ್ಯ ಆತನನ್ನು ತಡೆದು ತಾವೇ ಶೂ ಹಾಕಿಕೊಂಡ ಪ್ರಸಂಗ ನಡೆಯಿತು. ಬಾದಾಮಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿಯೇ ಬಿಚ್ಚಿಟ್ಟಿದ್ದ ತಮ್ಮ ಶೂವನ್ನು ಹಾಕಿಕೊಳ್ಳಲು ಮುಂದಾದರು. ಆ ವೇಳೆ ಏಕಾಏಕಿ ಅಲ್ಲಿಗೆ ಬಂದ ಪಕ್ಷದ ಮುಖಂಡ...

‘ಬೇಗ್ ವಿರುದ್ಧ ಕ್ರಮ ಸರಿಯಾಗೇ ಇದೆ’- ಸಚಿವ ಕೃಷ್ಣ ಭೈರೇಗೌಡ ಸಮರ್ಥನೆ

ಶಿವಮೊಗ್ಗ: ಸರ್ಕಾರ ಉಳಿಸಿಕೊಳ್ಳೋದಕ್ಕೆ ಕೆಲ ಕಾಂಗ್ರೆಸ್ ನಾಯಕರ ಉದ್ಧಟತನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ರೋಷನ್ ಬೇಗ್ ಅಮಾನತು ಮಾಡಿರೋದು ಸರಿಯಾಗಿಯೇ ಇದೆ ಅಂತ ಸಚಿವ ಕೃಷ್ಣ ಭೈರೇಗೌಡ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ರೋಷನ್ ಬೇಗ್, ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರದ ಬಗ್ಗೆ ಎಲ್ಲೆ ಮೀರಿ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ...

‘ಯಡಿಯೂರಪ್ಪ ಸಿಎಂ ಆಗೋ ಆಸೆ ಪಡಲಿ, ಪಾಪ ತಪ್ಪೇನಿಲ್ಲ’- ಸಚಿವ ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರ ಪತನವಾಗಲಿದೆ ಅನ್ನೋ ಯಡಿಯೂರಪ್ಪ ಹೇಳಿಕೆಗೆ ಸಚಿವ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪನವರಿಗೆ ಸಿಎಂ ಆಗೋ ಆಸೆ ಇದೆ, ಪಾಪ ಆಸೆ ಪಡಲಿ ಅದರಲ್ಲಿ ತಪ್ಪೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕೈಗೊಂಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಡಿಕೆಶಿ ಟಾಂಗ್...

ಕಮೀಷನ್ ಪಡೆಯೋರಿಗೆ ಮಾತ್ರ ತಾಜ್ ಹೋಟೆಲ್- 1 ವರ್ಷ ಜನರಿಗೆ ನೀವು ಸಿಕ್ಕಿದ್ರಾ ಸಿಎಂ..?- ಬಿಎಸ್ ವೈ ಪ್ರಶ್ನೆ

ಬೆಂಗಳೂರು: ಸಿಎಂ ಕುಮಾರಸ್ವಾಮಿ ಫೈವ್ ಸ್ಟಾರ್ ಹೋಟೆಲ್ ವಾಸ್ತವ್ಯಕ್ಕೆ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಕಮೀಷನ್ ಪಡೆಯೋರು ಮಾತ್ರ ತಾಜ್ ನಂತಹ ಐಶಾರಮಿ ಹೋಟೆಲ್ ಗೆ ಬರುತ್ತಾರೆ. ಜನಸಮಾನ್ಯರು ಇಲ್ಲಿಗೆ ಬರಲ್ಲ ಅಂತ ಸಿಎಂ ಕುಮಾರಸ್ವಾಮಿಗೆ ಚಾಟಿ ಬೀಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡಿರೋ 2 ದಿನದ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ನಾಯಕರು ಸರ್ಕಾರದ...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img